ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm