ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm