ಬ್ರೇಕಿಂಗ್ ನ್ಯೂಸ್
27-04-21 08:24 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 27: ಕೋವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮರಥೋತ್ಸವ ನಡೆಸಿದ ಮಂಗಳೂರಿನ ಸೋಮೇಶ್ವರ ಸೋಮನಾಥೇಶ್ವರ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಸೂಚಿಸಿದ್ದಾರೆ.

ಬ್ರಹ್ಮರಥೋತ್ಸವದ ವಿಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮಂಗಳೂರು ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅಲ್ಲದೆ ದೇವಾಲಯದ ಆಡಳಿತ ಮಂಡಳಿಯವರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ನಿರ್ದೇಶನ ನೀಡಿದ್ದಾರೆ.


ಸರ್ಕಾರದ ಕಠಿಣ ನಿಯಮದ ನಡುವೆಯೂ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥೋತ್ಸವ ನಡೆಸಿದ ಆಡಳಿತ ಮಂಡಳಿ ವಿರುದ್ಧ ಸುಮ್ಮನ್ನಿದ್ದ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ. ನಿಯಮ ಪಾಲನೆ ಮಾಡದಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂಬುವುದರ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ಸೋಮವಾರ ಮಂಗಳೂರಿನ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆದಿತ್ತು. ಸರ್ಕಾರದ ಆದೇಶವನ್ನು ಮೀರಿಯೂ ದೇವಾಲಯದ ಆಡಳಿತ ಮಂಡಳಿ ಬ್ರಹ್ಮರಥೋತ್ಸವ ವನ್ನು ಮಾಡಿತ್ತು.
ಸೋಮೇಶ್ವರ: ಬ್ರಹ್ಮಕಲಶ ಸಂಪನ್ನದ ಬೆನ್ನಲ್ಲೇ ಕ್ಷೇತ್ರಕ್ಕೆ ಅಧಿಕಾರಿಗಳ ತಂಡ ಎಂಟ್ರಿ ! ಕೋವಿಡ್ ನೀತಿ ಉಲ್ಲಂಘನೆಗೆ ಗರಂ
Mangalore DC Rajendra Kumar has ordered to file FIR against Someshwara temple committee for breaking covid violation and conducting Brahma rathotsava.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am