ಬ್ರೇಕಿಂಗ್ ನ್ಯೂಸ್
27-04-21 08:24 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 27: ಕೋವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮರಥೋತ್ಸವ ನಡೆಸಿದ ಮಂಗಳೂರಿನ ಸೋಮೇಶ್ವರ ಸೋಮನಾಥೇಶ್ವರ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಸೂಚಿಸಿದ್ದಾರೆ.

ಬ್ರಹ್ಮರಥೋತ್ಸವದ ವಿಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮಂಗಳೂರು ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅಲ್ಲದೆ ದೇವಾಲಯದ ಆಡಳಿತ ಮಂಡಳಿಯವರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ನಿರ್ದೇಶನ ನೀಡಿದ್ದಾರೆ.


ಸರ್ಕಾರದ ಕಠಿಣ ನಿಯಮದ ನಡುವೆಯೂ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥೋತ್ಸವ ನಡೆಸಿದ ಆಡಳಿತ ಮಂಡಳಿ ವಿರುದ್ಧ ಸುಮ್ಮನ್ನಿದ್ದ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ. ನಿಯಮ ಪಾಲನೆ ಮಾಡದಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂಬುವುದರ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ಸೋಮವಾರ ಮಂಗಳೂರಿನ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆದಿತ್ತು. ಸರ್ಕಾರದ ಆದೇಶವನ್ನು ಮೀರಿಯೂ ದೇವಾಲಯದ ಆಡಳಿತ ಮಂಡಳಿ ಬ್ರಹ್ಮರಥೋತ್ಸವ ವನ್ನು ಮಾಡಿತ್ತು.
ಸೋಮೇಶ್ವರ: ಬ್ರಹ್ಮಕಲಶ ಸಂಪನ್ನದ ಬೆನ್ನಲ್ಲೇ ಕ್ಷೇತ್ರಕ್ಕೆ ಅಧಿಕಾರಿಗಳ ತಂಡ ಎಂಟ್ರಿ ! ಕೋವಿಡ್ ನೀತಿ ಉಲ್ಲಂಘನೆಗೆ ಗರಂ
Mangalore DC Rajendra Kumar has ordered to file FIR against Someshwara temple committee for breaking covid violation and conducting Brahma rathotsava.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm