ಬ್ರೇಕಿಂಗ್ ನ್ಯೂಸ್
27-04-21 08:24 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 27: ಕೋವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮರಥೋತ್ಸವ ನಡೆಸಿದ ಮಂಗಳೂರಿನ ಸೋಮೇಶ್ವರ ಸೋಮನಾಥೇಶ್ವರ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಸೂಚಿಸಿದ್ದಾರೆ.
ಬ್ರಹ್ಮರಥೋತ್ಸವದ ವಿಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮಂಗಳೂರು ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅಲ್ಲದೆ ದೇವಾಲಯದ ಆಡಳಿತ ಮಂಡಳಿಯವರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ನಿರ್ದೇಶನ ನೀಡಿದ್ದಾರೆ.
ಸರ್ಕಾರದ ಕಠಿಣ ನಿಯಮದ ನಡುವೆಯೂ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥೋತ್ಸವ ನಡೆಸಿದ ಆಡಳಿತ ಮಂಡಳಿ ವಿರುದ್ಧ ಸುಮ್ಮನ್ನಿದ್ದ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ. ನಿಯಮ ಪಾಲನೆ ಮಾಡದಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂಬುವುದರ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.
ಸೋಮವಾರ ಮಂಗಳೂರಿನ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆದಿತ್ತು. ಸರ್ಕಾರದ ಆದೇಶವನ್ನು ಮೀರಿಯೂ ದೇವಾಲಯದ ಆಡಳಿತ ಮಂಡಳಿ ಬ್ರಹ್ಮರಥೋತ್ಸವ ವನ್ನು ಮಾಡಿತ್ತು.
ಸೋಮೇಶ್ವರ: ಬ್ರಹ್ಮಕಲಶ ಸಂಪನ್ನದ ಬೆನ್ನಲ್ಲೇ ಕ್ಷೇತ್ರಕ್ಕೆ ಅಧಿಕಾರಿಗಳ ತಂಡ ಎಂಟ್ರಿ ! ಕೋವಿಡ್ ನೀತಿ ಉಲ್ಲಂಘನೆಗೆ ಗರಂ
Mangalore DC Rajendra Kumar has ordered to file FIR against Someshwara temple committee for breaking covid violation and conducting Brahma rathotsava.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm