ಬ್ರೇಕಿಂಗ್ ನ್ಯೂಸ್
27-04-21 09:20 pm Mangaluru correspondent ಕರಾವಳಿ
ಉಳ್ಳಾಲ, ಎ.27: ಸ್ನೇಹಿತರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕ ದಿಢೀರ್ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಉಳ್ಳಾಲಬೈಲ್ ನಿವಾಸಿ ನಿತಿನ್(32) ನಾಪತ್ತೆಯಾದ ಯುವಕ. ನಿತಿನ್ ಸೋಮವಾರ ಮಧ್ಯಾಹ್ನ ತನ್ನಿಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದ್ದರು ಎನ್ನಲಾಗಿದೆ. ನಂತರ ಸಂಜೆ ಹೊತ್ತಿಗೆ ಮೂವರು ನೇತ್ರಾವತಿ ರೈಲ್ವೇ ಸೇತುವೆ ಬಳಿ ತೆರಳಿದ್ದು ನಿತಿನ್ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ನಿತಿನ್ ಅವಿವಾಹಿತರಾಗಿದ್ದು ಈ ಹಿಂದೆ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ಕೊರೊನಾ ಲಾಕ್ ಡೌನ್ ನಂತರ ಊರಿಗೆ ಮರಳಿದ್ದು ವೆಲ್ಡರ್ ವೃತ್ತಿ ನಡೆಸುತ್ತಿದ್ದರು. ಪೊಲೀಸರು ಕೂಲಂಕುಷ ತನಿಖೆ ನಡೆಸಿದಲ್ಲಿ ನಾಪತ್ತೆ ಪ್ರಕರಣದ ಅಸಲಿಯತ್ತು ಬಯಲಾಗಲಿದೆ.
A 32 year old is said to be missing after he went with his friends near Netravathi Railway Bridge in Ulllal in Mangalore. A missing complaint has been filed at Ullal Police Station.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm