ಬ್ರೇಕಿಂಗ್ ನ್ಯೂಸ್
27-04-21 10:37 pm Mangaluru correspondent ಕರಾವಳಿ
Photo credits : ABC News
ಕೊಣಾಜೆ, ಎ.27: ಲುಕ್ಮನ್ ಅಡ್ಯಾರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಕೊರೊನಾದಿಂದ ಸತ್ತವರ ಹೆಣದ ಫೋಟೊ ಜೊತೆ ಜನರು ಈ ರೀತಿ ಬೀದಿ ಹೆಣವಾಗಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದೀಲಿ ನರಕಯಾತನೆ ಅನುಭವಿಸಿ ಸಾಯಲೆಂದು ಪ್ರಾರ್ಥಿಸಿ ಎಂದು ಪೋಸ್ಟ್ ಹಾಕಿದ್ದರ ವಿರುದ್ದ ಬಿಜೆಪಿ ಮುಖಂಡರಾದ ಫಝಲ್ ಅಸೈಗೋಳಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಲುಕ್ಮನ್ ಎಂಬಾತ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಸಂಭೋದಿಸಿದ್ದಲ್ಲದೆ ಬೀದಿ ಬದಿಯಲ್ಲಿ ನರಕ ಯಾತನೆ ಅನುಭವಿಸಿ ಸಾಯುವಂತಾಗಲು ಸರ್ವಶಕ್ತನಲ್ಲಿ ಪ್ರಾರ್ಥಿಸಬೇಕೆಂದು ತನ್ನ ಫೇಸ್ಬುಕ್ ಪೇಜ್ ನಲ್ಲಿ ಮನವಿ ಮಾಡಿ ವಿಕೃತಿ ಮೆರೆದಿದ್ದಾನೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಪವಿತ್ರ ಮೆಕ್ಕಾ ಸೇರಿದಂತೆ ವಿಶ್ವದಾದ್ಯಂತ ಭಾರತದ ಒಳಿತಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಭಾರತಕ್ಕೆ ಸಹಾಯ ಹಸ್ತ ಚಾಚುತ್ತಿರುವಾಗ ಲುಕ್ಮಾನ್ ಅಡ್ಯಾರ್ ಎಂಬ ವ್ಯಕ್ತಿ ಪವಿತ್ರ ರಂಜಾನ್ ತಿಂಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾನೆಂದು ಆರೋಪಿಸಿ ಬಿಜೆಪಿ ಮುಖಂಡ ಫಝಲ್ ಅಸೈಗೋಳಿ ಅವರು ಲುಕ್ಮನ್ ವಿರುದ್ದ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಕೀಲ ಮಹಮ್ಮದ್ ಅಸ್ಗರ್ ಜೊತೆಗಿದ್ದರು.
A case has been filed against Lukman Adyar for derogatory post against PM Modi on his Face book wall. BJP member Faizal has filed a case in Konaje Police Station.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm