ಬ್ರೇಕಿಂಗ್ ನ್ಯೂಸ್
27-04-21 10:37 pm Mangaluru correspondent ಕರಾವಳಿ
Photo credits : ABC News
ಕೊಣಾಜೆ, ಎ.27: ಲುಕ್ಮನ್ ಅಡ್ಯಾರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಕೊರೊನಾದಿಂದ ಸತ್ತವರ ಹೆಣದ ಫೋಟೊ ಜೊತೆ ಜನರು ಈ ರೀತಿ ಬೀದಿ ಹೆಣವಾಗಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದೀಲಿ ನರಕಯಾತನೆ ಅನುಭವಿಸಿ ಸಾಯಲೆಂದು ಪ್ರಾರ್ಥಿಸಿ ಎಂದು ಪೋಸ್ಟ್ ಹಾಕಿದ್ದರ ವಿರುದ್ದ ಬಿಜೆಪಿ ಮುಖಂಡರಾದ ಫಝಲ್ ಅಸೈಗೋಳಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಲುಕ್ಮನ್ ಎಂಬಾತ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಸಂಭೋದಿಸಿದ್ದಲ್ಲದೆ ಬೀದಿ ಬದಿಯಲ್ಲಿ ನರಕ ಯಾತನೆ ಅನುಭವಿಸಿ ಸಾಯುವಂತಾಗಲು ಸರ್ವಶಕ್ತನಲ್ಲಿ ಪ್ರಾರ್ಥಿಸಬೇಕೆಂದು ತನ್ನ ಫೇಸ್ಬುಕ್ ಪೇಜ್ ನಲ್ಲಿ ಮನವಿ ಮಾಡಿ ವಿಕೃತಿ ಮೆರೆದಿದ್ದಾನೆ.


ಕೊರೊನಾ ಸಂಕಷ್ಟ ಕಾಲದಲ್ಲಿ ಪವಿತ್ರ ಮೆಕ್ಕಾ ಸೇರಿದಂತೆ ವಿಶ್ವದಾದ್ಯಂತ ಭಾರತದ ಒಳಿತಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಭಾರತಕ್ಕೆ ಸಹಾಯ ಹಸ್ತ ಚಾಚುತ್ತಿರುವಾಗ ಲುಕ್ಮಾನ್ ಅಡ್ಯಾರ್ ಎಂಬ ವ್ಯಕ್ತಿ ಪವಿತ್ರ ರಂಜಾನ್ ತಿಂಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾನೆಂದು ಆರೋಪಿಸಿ ಬಿಜೆಪಿ ಮುಖಂಡ ಫಝಲ್ ಅಸೈಗೋಳಿ ಅವರು ಲುಕ್ಮನ್ ವಿರುದ್ದ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಕೀಲ ಮಹಮ್ಮದ್ ಅಸ್ಗರ್ ಜೊತೆಗಿದ್ದರು.
A case has been filed against Lukman Adyar for derogatory post against PM Modi on his Face book wall. BJP member Faizal has filed a case in Konaje Police Station.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm