ಬ್ರೇಕಿಂಗ್ ನ್ಯೂಸ್
27-04-21 10:37 pm Mangaluru correspondent ಕರಾವಳಿ
Photo credits : ABC News
ಕೊಣಾಜೆ, ಎ.27: ಲುಕ್ಮನ್ ಅಡ್ಯಾರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಕೊರೊನಾದಿಂದ ಸತ್ತವರ ಹೆಣದ ಫೋಟೊ ಜೊತೆ ಜನರು ಈ ರೀತಿ ಬೀದಿ ಹೆಣವಾಗಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದೀಲಿ ನರಕಯಾತನೆ ಅನುಭವಿಸಿ ಸಾಯಲೆಂದು ಪ್ರಾರ್ಥಿಸಿ ಎಂದು ಪೋಸ್ಟ್ ಹಾಕಿದ್ದರ ವಿರುದ್ದ ಬಿಜೆಪಿ ಮುಖಂಡರಾದ ಫಝಲ್ ಅಸೈಗೋಳಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಲುಕ್ಮನ್ ಎಂಬಾತ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಸಂಭೋದಿಸಿದ್ದಲ್ಲದೆ ಬೀದಿ ಬದಿಯಲ್ಲಿ ನರಕ ಯಾತನೆ ಅನುಭವಿಸಿ ಸಾಯುವಂತಾಗಲು ಸರ್ವಶಕ್ತನಲ್ಲಿ ಪ್ರಾರ್ಥಿಸಬೇಕೆಂದು ತನ್ನ ಫೇಸ್ಬುಕ್ ಪೇಜ್ ನಲ್ಲಿ ಮನವಿ ಮಾಡಿ ವಿಕೃತಿ ಮೆರೆದಿದ್ದಾನೆ.


ಕೊರೊನಾ ಸಂಕಷ್ಟ ಕಾಲದಲ್ಲಿ ಪವಿತ್ರ ಮೆಕ್ಕಾ ಸೇರಿದಂತೆ ವಿಶ್ವದಾದ್ಯಂತ ಭಾರತದ ಒಳಿತಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಭಾರತಕ್ಕೆ ಸಹಾಯ ಹಸ್ತ ಚಾಚುತ್ತಿರುವಾಗ ಲುಕ್ಮಾನ್ ಅಡ್ಯಾರ್ ಎಂಬ ವ್ಯಕ್ತಿ ಪವಿತ್ರ ರಂಜಾನ್ ತಿಂಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾನೆಂದು ಆರೋಪಿಸಿ ಬಿಜೆಪಿ ಮುಖಂಡ ಫಝಲ್ ಅಸೈಗೋಳಿ ಅವರು ಲುಕ್ಮನ್ ವಿರುದ್ದ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಕೀಲ ಮಹಮ್ಮದ್ ಅಸ್ಗರ್ ಜೊತೆಗಿದ್ದರು.
A case has been filed against Lukman Adyar for derogatory post against PM Modi on his Face book wall. BJP member Faizal has filed a case in Konaje Police Station.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm