ಬ್ರೇಕಿಂಗ್ ನ್ಯೂಸ್
28-04-21 05:55 pm Mangalore Correspondent ಕರಾವಳಿ
ಮಂಗಳೂರು, ಎ.28: ಲಾಕ್ಡೌನ್ ಅಂದ್ರೆ, ಅತ್ತ ಮನೆಯೂ ಇಲ್ಲ. ಅತ್ತ ಕೆಲಸಕ್ಕೆ ಹೋಗದೆ ಇರುವಂತೆಯೂ ಇಲ್ಲ ಎನ್ನುವ ಸ್ಥಿತಿ ಪೊಲೀಸರದ್ದು. ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸರಿಗೆ ಊಟ, ನಿದ್ದೆ, ನೀರು ಕೂಡ ಸಕಾಲಕ್ಕೆ ಸಿಗುವುದಿಲ್ಲ. ರಾತ್ರಿ ವೇಳೆ, ಬೀದಿ ಕಾಯಬೇಕಾದ ಪೊಲೀಸರು ಸೊಳ್ಳೆ ಕಚ್ಚಿಸಿಕೊಂಡು ಕೊರೊನಾ ಕಾಟವನ್ನೂ ಸಹಿಸಿಕೊಂಡು ಕರ್ತವ್ಯ ಮಾಡಬೇಕಾಗುತ್ತದೆ. ಆದರೆ, ಈ ಬಾರಿ ಮಧ್ಯಾಹ್ನ ಮತ್ತು ರಾತ್ರಿಗೆ ಸಕಾಲದಲ್ಲಿ ಊಟ ಒದಗಿಸುವ ವ್ಯವಸ್ಥೆಗೆ ಪೊಲೀಸ್ ಕಮಿಷನರ್ ಮುಂದಾಗಿದ್ದಾರೆ.









ಈಗಾಗ್ಲೇ ಮಧ್ಯಾಹ್ನದ ಊಟವನ್ನು ಕಮಿಷನರ್ ಕಟೇರಿಯ ಪೊಲೀಸ್ ಗ್ರೌಂಡಿನಲ್ಲಿ ನಡೆಸಲಾಗುತ್ತಿದೆ. ಇಂದು ಸಂಜೆಯಿಂದ ಇಸ್ಕಾನ್ ಸಂಸ್ಥೆಯ ವತಿಯಿಂದ ರಾತ್ರಿ ಊಟವನ್ನೂ ಅಲ್ಲಿಯೇ ಕೊಡಲಾಗುತ್ತಿದೆ. ಮಂಗಳೂರಿನ ಇಸ್ಕಾನ್ ಸಂಸ್ಥೆಯ ಕುಡುಪುಕಟ್ಟೆ ಜಗನ್ನಾಥ ಮಂದಿರದ ವತಿಯಿಂದ ರಾತ್ರಿ ಊಟಕ್ಕೆ ವ್ಯವಸ್ಥೆ ಮಾಡಿದ್ದು, ಮೊದಲ ದಿನ 300 ಮಂದಿಗೆ ಊಟಕ್ಕೆ ಸೋಯಾ ಪುಲಾವ್ ರೆಡಿ ಮಾಡಲಾಗಿತ್ತು.
ಇದೇ ವೇಳೆ ಮಾತನಾಡಿದ ಕುಡುಪುಕಟ್ಟೆ ಜಗನ್ನಾಥ ಮಂದಿರದ ಟ್ರಸ್ಟಿ ಲಕ್ಷ್ಮೀಕಾಂತ್ ಕಾಮತ್, ಪೊಲೀಸರು ಕೊರೊನಾ ವಾರಿಯರ್ಸ್ ಆಗಿದ್ದು ಅವರಿಗೆ ಊಟ ಕೊಡುತ್ತಿರುವುದು ತುಂಬ ಖುಷಿ ನೀಡಿದೆ. ಊಟ ನೀಡುವುದಕ್ಕಾಗಿ ನಾವು ಕಮಿಷನರನ್ನು ಭೇಟಿಯಾದಾಗ ರಾತ್ರಿ ಊಟಕ್ಕೆ ಒಪ್ಪಿಕೊಂಡಿದ್ದಾರೆ. ನಮ್ಮದು ಪವಿತ್ರ ಪ್ರಸಾದ, ದಿನವೂ ಲಕ್ಷಾಂತರ ಮಂದಿಗೆ ಅನ್ನ ಪ್ರಸಾದ ಕೊಡುತ್ತೇವೆ. ಇದರ ಜೊತೆಗೆ ಮಂಗಳೂರಿನಲ್ಲಿ ಪೊಲೀಸರಿಗೆ ಸೇವೆ ಮಾಡುವ ಖುಷಿ ಸಿಕ್ಕಿದೆ, ದಿನವೂ ವೆರೈಟಿ ಕೊಡುವುದು ನಮ್ಮ ಸ್ಪೆಷಾಲಿಟಿ ಎಂದು ಹೇಳಿದರು.
Also Read: ಹೊಟೇಲ್, ಕ್ಯಾಂಟೀನ್ ಇಲ್ಲವೆಂದು ಪರದಾಟ ಬೇಡ, ಪೊಲೀಸರಿಗೆ ಮೈದಾನದಲ್ಲೇ ಊಟ ರೆಡಿ !
Free dinner arrangements made for the police personnel during covid pandemic lockdown was launched at the police commissionerate office grounds by Iskon Kudupukatte was inaugurated along with City Police Commissioner Shahsi Kumar.
21-11-25 10:19 am
Bangalore Correspondent
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
21-11-25 02:26 pm
HK News Desk
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm