ಬ್ರೇಕಿಂಗ್ ನ್ಯೂಸ್
28-04-21 05:55 pm Mangalore Correspondent ಕರಾವಳಿ
ಮಂಗಳೂರು, ಎ.28: ಲಾಕ್ಡೌನ್ ಅಂದ್ರೆ, ಅತ್ತ ಮನೆಯೂ ಇಲ್ಲ. ಅತ್ತ ಕೆಲಸಕ್ಕೆ ಹೋಗದೆ ಇರುವಂತೆಯೂ ಇಲ್ಲ ಎನ್ನುವ ಸ್ಥಿತಿ ಪೊಲೀಸರದ್ದು. ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸರಿಗೆ ಊಟ, ನಿದ್ದೆ, ನೀರು ಕೂಡ ಸಕಾಲಕ್ಕೆ ಸಿಗುವುದಿಲ್ಲ. ರಾತ್ರಿ ವೇಳೆ, ಬೀದಿ ಕಾಯಬೇಕಾದ ಪೊಲೀಸರು ಸೊಳ್ಳೆ ಕಚ್ಚಿಸಿಕೊಂಡು ಕೊರೊನಾ ಕಾಟವನ್ನೂ ಸಹಿಸಿಕೊಂಡು ಕರ್ತವ್ಯ ಮಾಡಬೇಕಾಗುತ್ತದೆ. ಆದರೆ, ಈ ಬಾರಿ ಮಧ್ಯಾಹ್ನ ಮತ್ತು ರಾತ್ರಿಗೆ ಸಕಾಲದಲ್ಲಿ ಊಟ ಒದಗಿಸುವ ವ್ಯವಸ್ಥೆಗೆ ಪೊಲೀಸ್ ಕಮಿಷನರ್ ಮುಂದಾಗಿದ್ದಾರೆ.









ಈಗಾಗ್ಲೇ ಮಧ್ಯಾಹ್ನದ ಊಟವನ್ನು ಕಮಿಷನರ್ ಕಟೇರಿಯ ಪೊಲೀಸ್ ಗ್ರೌಂಡಿನಲ್ಲಿ ನಡೆಸಲಾಗುತ್ತಿದೆ. ಇಂದು ಸಂಜೆಯಿಂದ ಇಸ್ಕಾನ್ ಸಂಸ್ಥೆಯ ವತಿಯಿಂದ ರಾತ್ರಿ ಊಟವನ್ನೂ ಅಲ್ಲಿಯೇ ಕೊಡಲಾಗುತ್ತಿದೆ. ಮಂಗಳೂರಿನ ಇಸ್ಕಾನ್ ಸಂಸ್ಥೆಯ ಕುಡುಪುಕಟ್ಟೆ ಜಗನ್ನಾಥ ಮಂದಿರದ ವತಿಯಿಂದ ರಾತ್ರಿ ಊಟಕ್ಕೆ ವ್ಯವಸ್ಥೆ ಮಾಡಿದ್ದು, ಮೊದಲ ದಿನ 300 ಮಂದಿಗೆ ಊಟಕ್ಕೆ ಸೋಯಾ ಪುಲಾವ್ ರೆಡಿ ಮಾಡಲಾಗಿತ್ತು.
ಇದೇ ವೇಳೆ ಮಾತನಾಡಿದ ಕುಡುಪುಕಟ್ಟೆ ಜಗನ್ನಾಥ ಮಂದಿರದ ಟ್ರಸ್ಟಿ ಲಕ್ಷ್ಮೀಕಾಂತ್ ಕಾಮತ್, ಪೊಲೀಸರು ಕೊರೊನಾ ವಾರಿಯರ್ಸ್ ಆಗಿದ್ದು ಅವರಿಗೆ ಊಟ ಕೊಡುತ್ತಿರುವುದು ತುಂಬ ಖುಷಿ ನೀಡಿದೆ. ಊಟ ನೀಡುವುದಕ್ಕಾಗಿ ನಾವು ಕಮಿಷನರನ್ನು ಭೇಟಿಯಾದಾಗ ರಾತ್ರಿ ಊಟಕ್ಕೆ ಒಪ್ಪಿಕೊಂಡಿದ್ದಾರೆ. ನಮ್ಮದು ಪವಿತ್ರ ಪ್ರಸಾದ, ದಿನವೂ ಲಕ್ಷಾಂತರ ಮಂದಿಗೆ ಅನ್ನ ಪ್ರಸಾದ ಕೊಡುತ್ತೇವೆ. ಇದರ ಜೊತೆಗೆ ಮಂಗಳೂರಿನಲ್ಲಿ ಪೊಲೀಸರಿಗೆ ಸೇವೆ ಮಾಡುವ ಖುಷಿ ಸಿಕ್ಕಿದೆ, ದಿನವೂ ವೆರೈಟಿ ಕೊಡುವುದು ನಮ್ಮ ಸ್ಪೆಷಾಲಿಟಿ ಎಂದು ಹೇಳಿದರು.
Also Read: ಹೊಟೇಲ್, ಕ್ಯಾಂಟೀನ್ ಇಲ್ಲವೆಂದು ಪರದಾಟ ಬೇಡ, ಪೊಲೀಸರಿಗೆ ಮೈದಾನದಲ್ಲೇ ಊಟ ರೆಡಿ !
Free dinner arrangements made for the police personnel during covid pandemic lockdown was launched at the police commissionerate office grounds by Iskon Kudupukatte was inaugurated along with City Police Commissioner Shahsi Kumar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm