ಬ್ರೇಕಿಂಗ್ ನ್ಯೂಸ್
29-04-21 02:50 pm Mangalore Correspondent ಕರಾವಳಿ
ಉಳ್ಳಾಲ, ಎ.29 : ಪತಿ ಮೃತಪಟ್ಟ ಎರಡು ಗಂಟೆಗಳ ಅಂತರದಲ್ಲಿ ಪತ್ನಿಯೂ ಕೊನೆಯುಸಿರೆಳೆದ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಮೃತಪಟ್ಟ ದಂಪತಿಯಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ನಝೀರ್ ಅಹ್ಮದ್ ಅವರಿಗೆ ಬುಧವಾರ ತಡರಾತ್ರಿ ತೀವ್ರ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ದಾರಿಮಧ್ಯೆ 12:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬಳಿಕ ಮೃತದೇಹವನ್ನು ಮನೆಗೆ ತಂದಿದ್ದು, ಅಂತಿಮ ದರ್ಶನ ಪಡೆದ ನಝೀರ್ ಅಹ್ಮದ್ ಅವರ ಪತ್ನಿ ಜಮೀಲಾ ಅವರು ಪತಿಯ ಅಗಲುವಿಕೆಯಿಂದ ತೀವ್ರ ಖಿನ್ನರಾಗಿದ್ದರು. ತಡರಾತ್ರಿ 2:30ರ ಸುಮಾರಿಗೆ ಅವರಿಗೂ ಹೃದಯಾಘಾತ ಆಗಿದ್ದು ಅವರೂ ಕೊನೆಯುಸಿರೆಳೆದಿದ್ದಾರೆ.
ಮುಸ್ಲಿಂ ಲೀಗ್ ಉಳ್ಳಾಲ ವಲಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಝೀರ್ ಅಹ್ಮದ್ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬಂದು ಎರಡು ಬಾರಿ ನಗರ ಪಂಚಾಯಿತಿಗೆ ಸ್ಪರ್ಧಿಸಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಜಂಟಿ ಕಾರ್ಯದರ್ಶಿಯಾಗಿ, 15 ವರ್ಷಗಳ ಕಾಲ ಮೇಲಂಗಡಿ ಉರ್ದು ಶಾಲೆಯ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಉಳ್ಳಾಲ ನಗರಸಭೆಯ ಕುಡಿಯುವ ನೀರಿನ ಗುತ್ತಿಗೆದಾರರಾಗಿದ್ದರು. ಮೃತರ ದಫನ ಕಾರ್ಯ ಗುರುವಾರ ಉಳ್ಳಾಲ ದರ್ಗಾ ವಠಾರದ 'ಮಯ್ಯತ್ ಗಾರ್' ನಲ್ಲಿ ನೆರವೇರಿತು.
Their wife dies just in two hours of Husband death in Ullal, Mangalore. Nazir Ahmed (62) died of high BP and their wife Jamila (54) was in trauma after husband death also passed away.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am