ಬ್ರೇಕಿಂಗ್ ನ್ಯೂಸ್
29-04-21 04:00 pm Mangalore Correspondent ಕರಾವಳಿ
ಬಂಟ್ವಾಳ, ಎ.29: ಇಲ್ಲಿನ ಪಾಣೆಮಂಗಳೂರಿನ ಹಳೆ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಪುತ್ತೂರು ಮೂಲದ ಯುವಕನ ಶವ ಪತ್ತೆಯಾಗಿದೆ. ಮೃತರನ್ನು ಪುತ್ತೂರು ಮೂಲದ ನಿವಾಸಿ ನಿರಂಜನ್ (35) ಎಂದು ಗುರುತಿಸಿದ್ದು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬುಧವಾರ ಮಧ್ಯರಾತ್ರಿ ವೇಳೆ ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಂತಿದ್ದನ್ನು ಸ್ಥಳೀಯರು ಗಮನಿಸಿದ್ದರು. ಗುರುವಾರ ಬೆಳಗ್ಗೆಯೂ ಬೈಕ್ ಅಲ್ಲೇ ಇರುವುದನ್ನು ಗಮನಿಸಿ, ಅನುಮಾನಗೊಂಡ ಸ್ಥಳೀಯ ಈಜು ಪಟುಗಳು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ, ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ.



ಬೈಕಿನಲ್ಲಿ ದೊರತೆ ದಾಖಲೆ ಪತ್ರಗಳ ಆಧಾರದಲ್ಲಿ ಮೃತ ಯುವಕನ ಮಾಹಿತಿ ದೊರೆತಿದ್ದು, ಪೊಲೀಸರು ಮನೆಯವರನ್ನು ಸಂಪರ್ಕಿಸಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Body found in Netravathi river at paner bridge in Bantwal. Suicide suspected. The deceased has been identified as Niranjan.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm