ಬ್ರೇಕಿಂಗ್ ನ್ಯೂಸ್
29-04-21 04:00 pm Mangalore Correspondent ಕರಾವಳಿ
ಬಂಟ್ವಾಳ, ಎ.29: ಇಲ್ಲಿನ ಪಾಣೆಮಂಗಳೂರಿನ ಹಳೆ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಪುತ್ತೂರು ಮೂಲದ ಯುವಕನ ಶವ ಪತ್ತೆಯಾಗಿದೆ. ಮೃತರನ್ನು ಪುತ್ತೂರು ಮೂಲದ ನಿವಾಸಿ ನಿರಂಜನ್ (35) ಎಂದು ಗುರುತಿಸಿದ್ದು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬುಧವಾರ ಮಧ್ಯರಾತ್ರಿ ವೇಳೆ ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಂತಿದ್ದನ್ನು ಸ್ಥಳೀಯರು ಗಮನಿಸಿದ್ದರು. ಗುರುವಾರ ಬೆಳಗ್ಗೆಯೂ ಬೈಕ್ ಅಲ್ಲೇ ಇರುವುದನ್ನು ಗಮನಿಸಿ, ಅನುಮಾನಗೊಂಡ ಸ್ಥಳೀಯ ಈಜು ಪಟುಗಳು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ, ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ.



ಬೈಕಿನಲ್ಲಿ ದೊರತೆ ದಾಖಲೆ ಪತ್ರಗಳ ಆಧಾರದಲ್ಲಿ ಮೃತ ಯುವಕನ ಮಾಹಿತಿ ದೊರೆತಿದ್ದು, ಪೊಲೀಸರು ಮನೆಯವರನ್ನು ಸಂಪರ್ಕಿಸಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Body found in Netravathi river at paner bridge in Bantwal. Suicide suspected. The deceased has been identified as Niranjan.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm