ಬ್ರೇಕಿಂಗ್ ನ್ಯೂಸ್
30-04-21 05:29 pm Mangaluru correspondent ಕರಾವಳಿ
ಮಂಗಳೂರು, ಎ.30: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭಿಸಿದೆ.
ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಒಂದು ಯುನಿಟ್ ಚಾಲ್ತಿಯಲ್ಲಿದೆ. ಅದರಲ್ಲಿ 270 ಮಂದಿ ಯೋಧರಿದ್ದು, ವಿವಿಧ ಕಡೆಗಳಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದಾರೆ.

ಎನ್ಎಂಪಿಟಿ ಬಂದರು, ಎಂಸಿಎಫ್, ಎಂಆರ್ ಪಿಎಲ್, ಮಂಗಳೂರು ಏರ್ಪೋರ್ಟ್ ಹೀಗೆ ಪ್ರಮುಖ ಕಂಪನಿಗಳಲ್ಲಿ ಸಿಐಎಸ್ಎಫ್ ಭದ್ರತೆ ಹೊಂದಿದ್ದು, ಪಣಂಬೂರಿನಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿಂದಲೇ ಸರದಿಯಂತೆ ನಿಯೋಜನೆ ಆಗುತ್ತಿದ್ದು, ಇವೆಲ್ಲವನ್ನೂ ನಿರ್ವಹಿಸಲು ಅದಕ್ಕೊಬ್ಬರು ಕಮಾಂಡರ್ ಇದ್ದಾರೆ.
ಇದೀಗ ಏರ್ಪೋರ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಸೋಂಕು ತಗಲಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಇಡಲಾಗಿದೆ. ಜೊತೆಗೆ ಇನ್ನೂ ಹಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ತಪಾಸಣೆಯಲ್ಲಿ ಇನ್ನಷ್ಟು ಮಂದಿಗೆ ಪಾಸಿಟಿವ್ ಕಂಡುಬಂದರೆ, ಭದ್ರತಾ ಪಡೆಯಲ್ಲಿ ಆತಂಕ ಕಾಡಲಿದೆ.
12 CISF staffs of Mangalore international airport tested psotive for covid 19.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm