ಬ್ರೇಕಿಂಗ್ ನ್ಯೂಸ್
30-04-21 05:29 pm Mangaluru correspondent ಕರಾವಳಿ
ಮಂಗಳೂರು, ಎ.30: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭಿಸಿದೆ.
ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಒಂದು ಯುನಿಟ್ ಚಾಲ್ತಿಯಲ್ಲಿದೆ. ಅದರಲ್ಲಿ 270 ಮಂದಿ ಯೋಧರಿದ್ದು, ವಿವಿಧ ಕಡೆಗಳಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದಾರೆ.

ಎನ್ಎಂಪಿಟಿ ಬಂದರು, ಎಂಸಿಎಫ್, ಎಂಆರ್ ಪಿಎಲ್, ಮಂಗಳೂರು ಏರ್ಪೋರ್ಟ್ ಹೀಗೆ ಪ್ರಮುಖ ಕಂಪನಿಗಳಲ್ಲಿ ಸಿಐಎಸ್ಎಫ್ ಭದ್ರತೆ ಹೊಂದಿದ್ದು, ಪಣಂಬೂರಿನಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿಂದಲೇ ಸರದಿಯಂತೆ ನಿಯೋಜನೆ ಆಗುತ್ತಿದ್ದು, ಇವೆಲ್ಲವನ್ನೂ ನಿರ್ವಹಿಸಲು ಅದಕ್ಕೊಬ್ಬರು ಕಮಾಂಡರ್ ಇದ್ದಾರೆ.
ಇದೀಗ ಏರ್ಪೋರ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಸೋಂಕು ತಗಲಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಇಡಲಾಗಿದೆ. ಜೊತೆಗೆ ಇನ್ನೂ ಹಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ತಪಾಸಣೆಯಲ್ಲಿ ಇನ್ನಷ್ಟು ಮಂದಿಗೆ ಪಾಸಿಟಿವ್ ಕಂಡುಬಂದರೆ, ಭದ್ರತಾ ಪಡೆಯಲ್ಲಿ ಆತಂಕ ಕಾಡಲಿದೆ.
12 CISF staffs of Mangalore international airport tested psotive for covid 19.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm