ಬ್ರೇಕಿಂಗ್ ನ್ಯೂಸ್
26-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಸಂಧರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೇ, ಬಿ ಎಸ್ ಏನ್ ಎಲ್ , ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹಣೆದಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು ಹವಣಿಸುತ್ತಿದೆ ಎಂದು ಹೇಳಿದರು.

ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ
ಸಿಪಿಐಎಂ ನಾಯಕರಾದ ಮನೋಜ್ ಕುಲಾಲ್ ಮಾತನಾಡುತ್ತಾ ಕೋರೋನಾ ನಿಗ್ರಹಿಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡ ಕೇಂದ್ರ ಸರಕಾರವು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಚೈನಾ ವಿರುದ್ದ ಯುದ್ಧದ ಉನ್ಮಾದವನ್ನು ಸ್ರಷ್ಠಿಸಿತು. ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ ನಡೆಸಿದ್ದರೂ, ಯುದ್ದ ಸಾಮಾಗ್ರಿಗಳನ್ನು ತರುವಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಒಟ್ಟಿನಲ್ಲಿ ಜನರ ಬದುಕಿಗೆ ತಿಲಾಂಜಲಿಯನ್ನಿಟ್ಟು, ಕೊರೋನಾವನ್ನು ಹತ್ತಿಕ್ಕುವಲ್ಲಿ ನರೇಂದ್ರ ಮೋದಿ ಮಹಾತ್ಸಾಧನೆ ಮಾಡಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಹಸಿ ಹಸಿ ಸುಳ್ಳನ್ನು ಹರಿಯಬಿಡಲಾಯಿತು ಎಂದು ಹೇಳಿದರು.
ಸಿಪಿಎಂ ನಾಯಕರಾದ ಮನೋಜ್ ಕುಲಾಲ್, ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್, ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ.ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm