ಬ್ರೇಕಿಂಗ್ ನ್ಯೂಸ್
26-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಸಂಧರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೇ, ಬಿ ಎಸ್ ಏನ್ ಎಲ್ , ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹಣೆದಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು ಹವಣಿಸುತ್ತಿದೆ ಎಂದು ಹೇಳಿದರು.

ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ
ಸಿಪಿಐಎಂ ನಾಯಕರಾದ ಮನೋಜ್ ಕುಲಾಲ್ ಮಾತನಾಡುತ್ತಾ ಕೋರೋನಾ ನಿಗ್ರಹಿಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡ ಕೇಂದ್ರ ಸರಕಾರವು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಚೈನಾ ವಿರುದ್ದ ಯುದ್ಧದ ಉನ್ಮಾದವನ್ನು ಸ್ರಷ್ಠಿಸಿತು. ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ ನಡೆಸಿದ್ದರೂ, ಯುದ್ದ ಸಾಮಾಗ್ರಿಗಳನ್ನು ತರುವಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಒಟ್ಟಿನಲ್ಲಿ ಜನರ ಬದುಕಿಗೆ ತಿಲಾಂಜಲಿಯನ್ನಿಟ್ಟು, ಕೊರೋನಾವನ್ನು ಹತ್ತಿಕ್ಕುವಲ್ಲಿ ನರೇಂದ್ರ ಮೋದಿ ಮಹಾತ್ಸಾಧನೆ ಮಾಡಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಹಸಿ ಹಸಿ ಸುಳ್ಳನ್ನು ಹರಿಯಬಿಡಲಾಯಿತು ಎಂದು ಹೇಳಿದರು.
ಸಿಪಿಎಂ ನಾಯಕರಾದ ಮನೋಜ್ ಕುಲಾಲ್, ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್, ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ.ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm