ಬ್ರೇಕಿಂಗ್ ನ್ಯೂಸ್
26-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಸಂಧರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೇ, ಬಿ ಎಸ್ ಏನ್ ಎಲ್ , ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹಣೆದಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು ಹವಣಿಸುತ್ತಿದೆ ಎಂದು ಹೇಳಿದರು.
ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ
ಸಿಪಿಐಎಂ ನಾಯಕರಾದ ಮನೋಜ್ ಕುಲಾಲ್ ಮಾತನಾಡುತ್ತಾ ಕೋರೋನಾ ನಿಗ್ರಹಿಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡ ಕೇಂದ್ರ ಸರಕಾರವು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಚೈನಾ ವಿರುದ್ದ ಯುದ್ಧದ ಉನ್ಮಾದವನ್ನು ಸ್ರಷ್ಠಿಸಿತು. ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ ನಡೆಸಿದ್ದರೂ, ಯುದ್ದ ಸಾಮಾಗ್ರಿಗಳನ್ನು ತರುವಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಒಟ್ಟಿನಲ್ಲಿ ಜನರ ಬದುಕಿಗೆ ತಿಲಾಂಜಲಿಯನ್ನಿಟ್ಟು, ಕೊರೋನಾವನ್ನು ಹತ್ತಿಕ್ಕುವಲ್ಲಿ ನರೇಂದ್ರ ಮೋದಿ ಮಹಾತ್ಸಾಧನೆ ಮಾಡಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಹಸಿ ಹಸಿ ಸುಳ್ಳನ್ನು ಹರಿಯಬಿಡಲಾಯಿತು ಎಂದು ಹೇಳಿದರು.
ಸಿಪಿಎಂ ನಾಯಕರಾದ ಮನೋಜ್ ಕುಲಾಲ್, ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್, ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ.ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm