ಬ್ರೇಕಿಂಗ್ ನ್ಯೂಸ್
01-05-21 08:24 pm Mangaluru Correspondent ಕರಾವಳಿ
ಮಂಗಳೂರು, ಮೇ 1: ನೇತ್ರಾವತಿ ನದಿಗೆ ಕಸ ಎಸೆದು ಸಿಕ್ಕಿಬಿದ್ದ ಕಾರು ಮತ್ತು ಮಹಿಳೆಯರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಗ್ಗೆ ಉಳ್ಳಾಲದ ನೇತ್ರಾವತಿ ನದಿಯ ಸೇತುವೆಯಲ್ಲಿ ಕಾರು ನಿಲ್ಲಿಸಿ, ಕಸದ ಪ್ಯಾಕೆಟನ್ನು ಮಹಿಳೆಯೊಬ್ಬರು ನದಿಗೆ ಎಸೆದಿದ್ದು ಅದನ್ನು ಹಿಂದಿನ ಕಾರಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ, ಮಹಾನಗರ ಪಾಲಿಕೆಯಿಂದ ಕ್ರಮ ಜರುಗಿಸಲಾಗಿದೆ.
ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.


ಕಾರಿನಲ್ಲಿದ್ದ ಮೈಸೂರು ಮೂಲದ ಶೈಲಜಾ ನಾಯಕ್, ರಚನಾ ನಾಯಕ್ ಮತ್ತು ಸುಶೀಲಾ ಎಂಬವರ ಮೇಲೆ ಕೇಸು ದಾಖಲಾಗಿದೆ. ಅಲ್ಲದೆ, ಕಾರಿನಲ್ಲಿದ್ದವರು ಮಾಸ್ಕ್ ಧರಿಸದೆ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಪೊಲೀಸರು ಜಿಲ್ಲಾಧಿಕಾರಿಗೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರನ್ನು ಪತ್ತೆ ಮಾಡಿ ತ್ವರಿತ ಕ್ರಮ ಜರುಗಿಸಿದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ರಂಜಿತ್ ಕುಮಾರ್ ಕಾರ್ಯ ನಿರ್ವಹಣೆಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ತಮ್ಮ ಟ್ವಿಟರ್ ನಲ್ಲಿ ಶ್ಲಾಘಿಸಿದ್ದಾರೆ.
ಪೊಲೀಸರು ತುರ್ತು ಕ್ರಮ ಕೈಗೊಂಡು ನದಿಯನ್ನು ಮಲಿನ ಮಾಡುವವರಿಗೆ ಬಿಸಿ ಮುಟ್ಟಿಸಿದ ರೀತಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
Read: ಮಂಗಳೂರು: ಧಮ್ ಲಗಾಕೆ ಐಸಾ... ನೇತ್ರಾವತಿ ಸೇತುವೆಯಲ್ಲಿ ಕಾರು ನಿಲ್ಲಿಸಿ ಹಾಕಿದ್ರೂ ಕಸ ! ವೀಡಿಯೋ ವೈರಲ್
Vehicle seized in kankanadi police station. Appreciate the prompt and quick action by Ranjith IPS Acp south and his team.. pic.twitter.com/6JbGT7WevT
— N. Shashi Kumar CP Mangaluru City (@compolmlr) May 1, 2021
South Acp Ranjith Kumar and team have took quick action in the incident where a woman was seen throwing garbage over the fence of Netravati bridge in Mangalore. A video of the incident had gone viral on social media on Saturday May 1.Kankanady police seized the car and filed a case responding to a complaint filed by senior health officer of Mangaluru City Corporation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm