ಬ್ರೇಕಿಂಗ್ ನ್ಯೂಸ್
            
                        03-05-21 04:49 pm Mangalore Correspondent ಕರಾವಳಿ
            ಮಂಗಳೂರು, ಮೇ 3: ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ರೋಗಿಯೊಬ್ಬ ಎರಡನೇ ಮಹಡಿಯಿಂದ ಹಾರಿದ ಘಟನೆ ನಡೆದಿದೆ.

ಕಿನ್ನಿಗೋಳಿ ಸಮೀಪದ ಕಲ್ಲಮುಂಡ್ಕೂರು ನಿವಾಸಿ ಹರೀಶ (30) ಎಂಬಾತ ಕೋವಿಡ್ ಪಾಸಿಟಿವ್ ಆಗಿದ್ದು ವೆನ್ಲಾಕ್ ಕೋವಿಡ್ ವಿಭಾಗದಲ್ಲಿ ದಾಖಲಾಗಿದ್ದ. ಇಂದು ಮಧ್ಯಾಹ್ನ ಯುವಕ ಆಸ್ಪತ್ರೆ ವಾರ್ಡಿನಿಂದ ಹೊರಬಂದು ಎರಡನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಸಣ್ಣಪುಟ್ಟ ಗಾಯಗಳಾಗಿದ್ದು ತಲೆಗೆ ಪೆಟ್ಟು ತಗಲಿದೆ. ಅಪಾಯದಿಂದ ಪಾರಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.


ಆತ್ಮಹತ್ಯೆ ಕಾರಣಕ್ಕೆ ಮಹಡಿಯಿಂದ ಹಾರಿದ್ದಾನೆಯೇ ಅಥವಾ ಅಕಸ್ಮಾತ್ ಘಟನೆ ನಡೆದಿದೆಯೇ ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
            
            
            Covid-19 patient admitted in Wenlock Hospital Jumps from second floor and is said to be out of danger with minor injuries on body and head. He is said to be mentally I'll and a case has been registered at the Pandeshwar Police Station.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm