ಬ್ರೇಕಿಂಗ್ ನ್ಯೂಸ್
03-05-21 09:47 pm Mangaluru Correspondent ಕರಾವಳಿ
ಮಂಗಳೂರು, ಮೇ 3: ಬೆಂಗಳೂರಿನಲ್ಲಿ ಕೊರೊನಾ ಪರಿಸ್ಥಿತಿ ಸಂಕಷ್ಟ ತಂದಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ಆಗಿದ್ಯಾ ಎನ್ನುವ ಅನುಮಾನ ಉಂಟಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲೆಯಲ್ಲಿ 66 ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರಿಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯಿಂದ ಆಕ್ಸಿಜನ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ. ಆದರೆ, ಅದರಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೋವಿಡ್ ನೋಡಲ್ ಅಧಿಕಾರಿಯ ಗಮನಕ್ಕೆ ತರಲಾಗಿದೆ.

ಬಳ್ಳಾರಿಯಿಂದ ಆಕ್ಸಿಜನ್ ಪೂರೈಸಲು ವ್ಯವಸ್ಥೆ ಮಾಡುವ ಬಗ್ಗೆ ನೋಡಲ್ ಅಧಿಕಾರಿ ಬಳಿ ಕೇಳಿಕೊಳ್ಳಲಾಗಿದೆ. ಸದ್ಯಕ್ಕೆ ಸರಕಾರಿ ವ್ಯವಸ್ಥೆಯಲ್ಲಿ ಜಂಬೋ ಸಿಲಿಂಡರ್ ವ್ಯವಸ್ಥೆ ಇದೆ ಆದರೆ, ಹೊರ ಜಿಲ್ಲೆಯಿಂದ ಕೋವಿಡ್ ಚಿಕಿತ್ಸೆಗೆ ಬಂದರೆ, ಸಮಸ್ಯೆ ಆಗುವ ಸಾಧ್ಯತೆ ಇರುತ್ತದೆ. ಆದರೂ 24 ಗಂಟೆಗೆ ಬೇಕಾಗುವಷ್ಟು ಆಕ್ಸಿಜನ್ ಸಂಗ್ರಹ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸ್ಪಷ್ಟನೆ:
ಜಿಲ್ಲಾಧಿಕಾರಿ ಈ ಬಗ್ಗೆ ನೀಡಿರುವ ಒಂದೂವರೆ ನಿಮಿಷದ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಜಿಲ್ಲೆಯ ಆಸ್ಪತ್ರೆಗಳಿಗೆ 24 ಗಂಟೆಯೂ ಆಕ್ಸಿಜನ್ ಪೂರೈಸುವಷ್ಟು ಸಾಮರ್ಥ್ಯ ಹೊಂದಿದ್ದೇವೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.
Mangalore Deputy Commissioner Dr Rajendra Kumar has said the district administration had sufficient supply of medical oxygen and Remdesivir vials necessary for the treatment of COVID-19 patients.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm