ಬ್ರೇಕಿಂಗ್ ನ್ಯೂಸ್
03-05-21 09:47 pm Mangaluru Correspondent ಕರಾವಳಿ
ಮಂಗಳೂರು, ಮೇ 3: ಬೆಂಗಳೂರಿನಲ್ಲಿ ಕೊರೊನಾ ಪರಿಸ್ಥಿತಿ ಸಂಕಷ್ಟ ತಂದಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ಆಗಿದ್ಯಾ ಎನ್ನುವ ಅನುಮಾನ ಉಂಟಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲೆಯಲ್ಲಿ 66 ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರಿಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯಿಂದ ಆಕ್ಸಿಜನ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ. ಆದರೆ, ಅದರಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೋವಿಡ್ ನೋಡಲ್ ಅಧಿಕಾರಿಯ ಗಮನಕ್ಕೆ ತರಲಾಗಿದೆ.

ಬಳ್ಳಾರಿಯಿಂದ ಆಕ್ಸಿಜನ್ ಪೂರೈಸಲು ವ್ಯವಸ್ಥೆ ಮಾಡುವ ಬಗ್ಗೆ ನೋಡಲ್ ಅಧಿಕಾರಿ ಬಳಿ ಕೇಳಿಕೊಳ್ಳಲಾಗಿದೆ. ಸದ್ಯಕ್ಕೆ ಸರಕಾರಿ ವ್ಯವಸ್ಥೆಯಲ್ಲಿ ಜಂಬೋ ಸಿಲಿಂಡರ್ ವ್ಯವಸ್ಥೆ ಇದೆ ಆದರೆ, ಹೊರ ಜಿಲ್ಲೆಯಿಂದ ಕೋವಿಡ್ ಚಿಕಿತ್ಸೆಗೆ ಬಂದರೆ, ಸಮಸ್ಯೆ ಆಗುವ ಸಾಧ್ಯತೆ ಇರುತ್ತದೆ. ಆದರೂ 24 ಗಂಟೆಗೆ ಬೇಕಾಗುವಷ್ಟು ಆಕ್ಸಿಜನ್ ಸಂಗ್ರಹ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸ್ಪಷ್ಟನೆ:
ಜಿಲ್ಲಾಧಿಕಾರಿ ಈ ಬಗ್ಗೆ ನೀಡಿರುವ ಒಂದೂವರೆ ನಿಮಿಷದ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಜಿಲ್ಲೆಯ ಆಸ್ಪತ್ರೆಗಳಿಗೆ 24 ಗಂಟೆಯೂ ಆಕ್ಸಿಜನ್ ಪೂರೈಸುವಷ್ಟು ಸಾಮರ್ಥ್ಯ ಹೊಂದಿದ್ದೇವೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.
Mangalore Deputy Commissioner Dr Rajendra Kumar has said the district administration had sufficient supply of medical oxygen and Remdesivir vials necessary for the treatment of COVID-19 patients.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm