ಬ್ರೇಕಿಂಗ್ ನ್ಯೂಸ್
03-05-21 09:47 pm Mangaluru Correspondent ಕರಾವಳಿ
ಮಂಗಳೂರು, ಮೇ 3: ಬೆಂಗಳೂರಿನಲ್ಲಿ ಕೊರೊನಾ ಪರಿಸ್ಥಿತಿ ಸಂಕಷ್ಟ ತಂದಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ಆಗಿದ್ಯಾ ಎನ್ನುವ ಅನುಮಾನ ಉಂಟಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲೆಯಲ್ಲಿ 66 ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರಿಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯಿಂದ ಆಕ್ಸಿಜನ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ. ಆದರೆ, ಅದರಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೋವಿಡ್ ನೋಡಲ್ ಅಧಿಕಾರಿಯ ಗಮನಕ್ಕೆ ತರಲಾಗಿದೆ.

ಬಳ್ಳಾರಿಯಿಂದ ಆಕ್ಸಿಜನ್ ಪೂರೈಸಲು ವ್ಯವಸ್ಥೆ ಮಾಡುವ ಬಗ್ಗೆ ನೋಡಲ್ ಅಧಿಕಾರಿ ಬಳಿ ಕೇಳಿಕೊಳ್ಳಲಾಗಿದೆ. ಸದ್ಯಕ್ಕೆ ಸರಕಾರಿ ವ್ಯವಸ್ಥೆಯಲ್ಲಿ ಜಂಬೋ ಸಿಲಿಂಡರ್ ವ್ಯವಸ್ಥೆ ಇದೆ ಆದರೆ, ಹೊರ ಜಿಲ್ಲೆಯಿಂದ ಕೋವಿಡ್ ಚಿಕಿತ್ಸೆಗೆ ಬಂದರೆ, ಸಮಸ್ಯೆ ಆಗುವ ಸಾಧ್ಯತೆ ಇರುತ್ತದೆ. ಆದರೂ 24 ಗಂಟೆಗೆ ಬೇಕಾಗುವಷ್ಟು ಆಕ್ಸಿಜನ್ ಸಂಗ್ರಹ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸ್ಪಷ್ಟನೆ:
ಜಿಲ್ಲಾಧಿಕಾರಿ ಈ ಬಗ್ಗೆ ನೀಡಿರುವ ಒಂದೂವರೆ ನಿಮಿಷದ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಜಿಲ್ಲೆಯ ಆಸ್ಪತ್ರೆಗಳಿಗೆ 24 ಗಂಟೆಯೂ ಆಕ್ಸಿಜನ್ ಪೂರೈಸುವಷ್ಟು ಸಾಮರ್ಥ್ಯ ಹೊಂದಿದ್ದೇವೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.
Mangalore Deputy Commissioner Dr Rajendra Kumar has said the district administration had sufficient supply of medical oxygen and Remdesivir vials necessary for the treatment of COVID-19 patients.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm