ಬ್ರೇಕಿಂಗ್ ನ್ಯೂಸ್
04-05-21 01:07 am Mangaluru Correspondent ಕರಾವಳಿ
ಮಂಗಳೂರು, ಮೇ 3: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಮ್ಲಜನಕದ ಕೊರತೆ ಎದುರಾಗಿರುವುದರಿಂದ ಎಂಆರ್ ಪಿಎಲ್ ವತಿಯಿಂದ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ಐದು ಕಡೆ ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 930 ಲೀಟರ್ ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಸ್ಥಾಪಿಸಲು ಎಂಆರ್ ಪಿಎಲ್ ಮುಂದಾಗಿದೆ. ಶೆಲ್ ಕಂಪನಿ ಜೊತೆಗೆ ಜಂಟಿ ಪಾಲುದಾರಿಕೆಯಲ್ಲಿ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದ್ದು ಇದಕ್ಕಾಗಿ 75 ಲಕ್ಷ ರೂ. ಖರ್ಚು ಬೀಳಲಿದೆ. ಈ ಪ್ಲಾಂಟ್ ಇದೇ ಜೂನ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಪ್ಲಾಂಟ್ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ ಈಗಾಗ್ಲೇ 1.12 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸಲಕರಣೆಗಳನ್ನು ತರಿಸಲು ಹೈಗ್ರೊನಿಕ್ಸ್ ಪ್ರೈವೇಟ್ ಲಿ.ಗೆ ಗುತ್ತಿಗೆ ಕೊಟ್ಟಿದೆ. ಈ ಪ್ಲಾಂಟ್ ನಲ್ಲಿ ಕಂಪ್ರೆಸರ್, ಪಿಎಸ್ ಎ ಟ್ಯಾಂಕ್, ಫಿಲ್ಟರ್, ಟ್ಯಾಂಕ್ಸ್, ಡ್ರೈಯರ್ ಇರಲಿದೆ.
ಇದಲ್ಲದೆ ಎಂಆರ್ ಪಿಎಲ್ ವತಿಯಿಂದ ರಾಜ್ಯದ ಇತರ ನಾಲ್ಕು ಕಡೆ ಆಕ್ಸಿಜನ್ ಪ್ಲಾಂಟ್ ಬರಲಿದ್ದು ಇದಕ್ಕಾಗಿ ಅದರ ಮಾತೃಸಂಸ್ಥೆ ಓಎನ್ ಜಿಸಿ ಕೈಜೋಡಿಸಲಿದೆ. ಓಎನ್ ಜಿಸಿಯಿಂದಲೇ ಪ್ರತ್ಯೇಕ ಎರಡು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದೆ.
Mangalore Refinery and Petrochemicals Ltd ( MRPL) Will be establishing 5 oxygen generation plants in Dakshina Kannada and the rest of Karnataka to support the state Governments fight against the second wave of the Covid pandemic.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm