ಬ್ರೇಕಿಂಗ್ ನ್ಯೂಸ್
04-05-21 01:07 am Mangaluru Correspondent ಕರಾವಳಿ
ಮಂಗಳೂರು, ಮೇ 3: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಮ್ಲಜನಕದ ಕೊರತೆ ಎದುರಾಗಿರುವುದರಿಂದ ಎಂಆರ್ ಪಿಎಲ್ ವತಿಯಿಂದ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ಐದು ಕಡೆ ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 930 ಲೀಟರ್ ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಸ್ಥಾಪಿಸಲು ಎಂಆರ್ ಪಿಎಲ್ ಮುಂದಾಗಿದೆ. ಶೆಲ್ ಕಂಪನಿ ಜೊತೆಗೆ ಜಂಟಿ ಪಾಲುದಾರಿಕೆಯಲ್ಲಿ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದ್ದು ಇದಕ್ಕಾಗಿ 75 ಲಕ್ಷ ರೂ. ಖರ್ಚು ಬೀಳಲಿದೆ. ಈ ಪ್ಲಾಂಟ್ ಇದೇ ಜೂನ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಪ್ಲಾಂಟ್ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ ಈಗಾಗ್ಲೇ 1.12 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸಲಕರಣೆಗಳನ್ನು ತರಿಸಲು ಹೈಗ್ರೊನಿಕ್ಸ್ ಪ್ರೈವೇಟ್ ಲಿ.ಗೆ ಗುತ್ತಿಗೆ ಕೊಟ್ಟಿದೆ. ಈ ಪ್ಲಾಂಟ್ ನಲ್ಲಿ ಕಂಪ್ರೆಸರ್, ಪಿಎಸ್ ಎ ಟ್ಯಾಂಕ್, ಫಿಲ್ಟರ್, ಟ್ಯಾಂಕ್ಸ್, ಡ್ರೈಯರ್ ಇರಲಿದೆ.
ಇದಲ್ಲದೆ ಎಂಆರ್ ಪಿಎಲ್ ವತಿಯಿಂದ ರಾಜ್ಯದ ಇತರ ನಾಲ್ಕು ಕಡೆ ಆಕ್ಸಿಜನ್ ಪ್ಲಾಂಟ್ ಬರಲಿದ್ದು ಇದಕ್ಕಾಗಿ ಅದರ ಮಾತೃಸಂಸ್ಥೆ ಓಎನ್ ಜಿಸಿ ಕೈಜೋಡಿಸಲಿದೆ. ಓಎನ್ ಜಿಸಿಯಿಂದಲೇ ಪ್ರತ್ಯೇಕ ಎರಡು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದೆ.
Mangalore Refinery and Petrochemicals Ltd ( MRPL) Will be establishing 5 oxygen generation plants in Dakshina Kannada and the rest of Karnataka to support the state Governments fight against the second wave of the Covid pandemic.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am