ಬ್ರೇಕಿಂಗ್ ನ್ಯೂಸ್
04-05-21 01:07 am Mangaluru Correspondent ಕರಾವಳಿ
ಮಂಗಳೂರು, ಮೇ 3: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಮ್ಲಜನಕದ ಕೊರತೆ ಎದುರಾಗಿರುವುದರಿಂದ ಎಂಆರ್ ಪಿಎಲ್ ವತಿಯಿಂದ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ಐದು ಕಡೆ ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 930 ಲೀಟರ್ ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಸ್ಥಾಪಿಸಲು ಎಂಆರ್ ಪಿಎಲ್ ಮುಂದಾಗಿದೆ. ಶೆಲ್ ಕಂಪನಿ ಜೊತೆಗೆ ಜಂಟಿ ಪಾಲುದಾರಿಕೆಯಲ್ಲಿ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದ್ದು ಇದಕ್ಕಾಗಿ 75 ಲಕ್ಷ ರೂ. ಖರ್ಚು ಬೀಳಲಿದೆ. ಈ ಪ್ಲಾಂಟ್ ಇದೇ ಜೂನ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಪ್ಲಾಂಟ್ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ ಈಗಾಗ್ಲೇ 1.12 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸಲಕರಣೆಗಳನ್ನು ತರಿಸಲು ಹೈಗ್ರೊನಿಕ್ಸ್ ಪ್ರೈವೇಟ್ ಲಿ.ಗೆ ಗುತ್ತಿಗೆ ಕೊಟ್ಟಿದೆ. ಈ ಪ್ಲಾಂಟ್ ನಲ್ಲಿ ಕಂಪ್ರೆಸರ್, ಪಿಎಸ್ ಎ ಟ್ಯಾಂಕ್, ಫಿಲ್ಟರ್, ಟ್ಯಾಂಕ್ಸ್, ಡ್ರೈಯರ್ ಇರಲಿದೆ.
ಇದಲ್ಲದೆ ಎಂಆರ್ ಪಿಎಲ್ ವತಿಯಿಂದ ರಾಜ್ಯದ ಇತರ ನಾಲ್ಕು ಕಡೆ ಆಕ್ಸಿಜನ್ ಪ್ಲಾಂಟ್ ಬರಲಿದ್ದು ಇದಕ್ಕಾಗಿ ಅದರ ಮಾತೃಸಂಸ್ಥೆ ಓಎನ್ ಜಿಸಿ ಕೈಜೋಡಿಸಲಿದೆ. ಓಎನ್ ಜಿಸಿಯಿಂದಲೇ ಪ್ರತ್ಯೇಕ ಎರಡು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದೆ.
Mangalore Refinery and Petrochemicals Ltd ( MRPL) Will be establishing 5 oxygen generation plants in Dakshina Kannada and the rest of Karnataka to support the state Governments fight against the second wave of the Covid pandemic.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm