ಬ್ರೇಕಿಂಗ್ ನ್ಯೂಸ್
04-05-21 01:07 am Mangaluru Correspondent ಕರಾವಳಿ
ಮಂಗಳೂರು, ಮೇ 3: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಮ್ಲಜನಕದ ಕೊರತೆ ಎದುರಾಗಿರುವುದರಿಂದ ಎಂಆರ್ ಪಿಎಲ್ ವತಿಯಿಂದ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ಐದು ಕಡೆ ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 930 ಲೀಟರ್ ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಸ್ಥಾಪಿಸಲು ಎಂಆರ್ ಪಿಎಲ್ ಮುಂದಾಗಿದೆ. ಶೆಲ್ ಕಂಪನಿ ಜೊತೆಗೆ ಜಂಟಿ ಪಾಲುದಾರಿಕೆಯಲ್ಲಿ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದ್ದು ಇದಕ್ಕಾಗಿ 75 ಲಕ್ಷ ರೂ. ಖರ್ಚು ಬೀಳಲಿದೆ. ಈ ಪ್ಲಾಂಟ್ ಇದೇ ಜೂನ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.
ಪ್ಲಾಂಟ್ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ ಈಗಾಗ್ಲೇ 1.12 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸಲಕರಣೆಗಳನ್ನು ತರಿಸಲು ಹೈಗ್ರೊನಿಕ್ಸ್ ಪ್ರೈವೇಟ್ ಲಿ.ಗೆ ಗುತ್ತಿಗೆ ಕೊಟ್ಟಿದೆ. ಈ ಪ್ಲಾಂಟ್ ನಲ್ಲಿ ಕಂಪ್ರೆಸರ್, ಪಿಎಸ್ ಎ ಟ್ಯಾಂಕ್, ಫಿಲ್ಟರ್, ಟ್ಯಾಂಕ್ಸ್, ಡ್ರೈಯರ್ ಇರಲಿದೆ.
ಇದಲ್ಲದೆ ಎಂಆರ್ ಪಿಎಲ್ ವತಿಯಿಂದ ರಾಜ್ಯದ ಇತರ ನಾಲ್ಕು ಕಡೆ ಆಕ್ಸಿಜನ್ ಪ್ಲಾಂಟ್ ಬರಲಿದ್ದು ಇದಕ್ಕಾಗಿ ಅದರ ಮಾತೃಸಂಸ್ಥೆ ಓಎನ್ ಜಿಸಿ ಕೈಜೋಡಿಸಲಿದೆ. ಓಎನ್ ಜಿಸಿಯಿಂದಲೇ ಪ್ರತ್ಯೇಕ ಎರಡು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದೆ.
Mangalore Refinery and Petrochemicals Ltd ( MRPL) Will be establishing 5 oxygen generation plants in Dakshina Kannada and the rest of Karnataka to support the state Governments fight against the second wave of the Covid pandemic.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm