ಬ್ರೇಕಿಂಗ್ ನ್ಯೂಸ್
04-05-21 11:19 am Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬ್ರಹ್ಮಾವರದ ಆವರ್ಸೆ ಪಡುಮನೆ ಮೂಲದ ಸುರೇಂದ್ರ ಶೆಟ್ಟಿ ಮಂಗಳೂರು ವಿ.ವಿ.ಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದರು.

ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ MAAM ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. MAAM ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು. ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದರು. ಅವರು ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.
ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (MAAM) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಎಲ್ಲ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.
Mangalore Senior Journalist Surendra Shetty passes away at 57. He was suffering from health issues and was admitted in the hospital.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm