ಬ್ರೇಕಿಂಗ್ ನ್ಯೂಸ್
04-05-21 12:46 pm Mangalore Correspondent ಕರಾವಳಿ
ಮಂಗಳೂರು, ಮೇ 4 : ನಗರದ ಮೀನುಗಾರಿಕೆ ಬಂದರು ದಕ್ಕೆಯಲ್ಲಿ ಸಾರ್ವಜನಿಕರು ನೇರವಾಗಿ ಮೀನು ಖರೀದಿ ಮಾಡಲು ಬರುತ್ತಿದ್ದರು. ಜನ ಸೇರುವುದರಿಂದ ಸೋಂಕು ಹರಡುತ್ತೆ ಎಂಬ ಭೀತಿಯಲ್ಲಿ ಬಂದರಿನಲ್ಲಿ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಜೊತೆ ಹಳೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೀನು ಖರೀದಿಸುತ್ತಿದ್ದು ಜನಜಂಗುಳಿ ಏರ್ಪಡುತ್ತಿದ್ದು , ಇದರಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತವರ ವಿರುದ್ಧ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಮೀನುಗಳನ್ನು ಸ್ಥಳೀಯ ವ್ಯಾಪ್ತಿಯ ಮೀನು ಮಾರುಕಟ್ಟೆಗಳಲ್ಲಿ ಖರೀದಿಸಬಹುದು. ಅಲ್ಲದೆ, ಸ್ಥಳೀಯ ಮಾರುಕಟ್ಟೆಗಳಲ್ಲಿಯೇ ಕಟ್ಟಿಂಗ್ ಮಾಡುವುದು ಮತ್ತು ಶುಚಿಗೊಳಿಸುವುದನ್ನೂ ಮಾಡಬಹುದು. ಮಂಗಳೂರು ಮೀನುಗಾರಿಕೆ ಬಂದರಿನ ಒಳಗೆ ಹೊರ ರಾಜ್ಯದಿಂದ ಬರುವ ಮೀನುಗಳ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪಾರ ಮಾಡುವಂತಿಲ್ಲ. ಸಾರ್ವಜನಿಕರು ಕೂಡ ಬಂದರಿನಲ್ಲಿ ಅನವಶ್ಯಕ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Covid lockdown effect Entry of people into Bunder Port is prohibited orders Mangalore DC Dr Rajendra Kumar after a meeting held with officals.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm