ಬ್ರೇಕಿಂಗ್ ನ್ಯೂಸ್
04-05-21 12:46 pm Mangalore Correspondent ಕರಾವಳಿ
ಮಂಗಳೂರು, ಮೇ 4 : ನಗರದ ಮೀನುಗಾರಿಕೆ ಬಂದರು ದಕ್ಕೆಯಲ್ಲಿ ಸಾರ್ವಜನಿಕರು ನೇರವಾಗಿ ಮೀನು ಖರೀದಿ ಮಾಡಲು ಬರುತ್ತಿದ್ದರು. ಜನ ಸೇರುವುದರಿಂದ ಸೋಂಕು ಹರಡುತ್ತೆ ಎಂಬ ಭೀತಿಯಲ್ಲಿ ಬಂದರಿನಲ್ಲಿ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಜೊತೆ ಹಳೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೀನು ಖರೀದಿಸುತ್ತಿದ್ದು ಜನಜಂಗುಳಿ ಏರ್ಪಡುತ್ತಿದ್ದು , ಇದರಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತವರ ವಿರುದ್ಧ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಮೀನುಗಳನ್ನು ಸ್ಥಳೀಯ ವ್ಯಾಪ್ತಿಯ ಮೀನು ಮಾರುಕಟ್ಟೆಗಳಲ್ಲಿ ಖರೀದಿಸಬಹುದು. ಅಲ್ಲದೆ, ಸ್ಥಳೀಯ ಮಾರುಕಟ್ಟೆಗಳಲ್ಲಿಯೇ ಕಟ್ಟಿಂಗ್ ಮಾಡುವುದು ಮತ್ತು ಶುಚಿಗೊಳಿಸುವುದನ್ನೂ ಮಾಡಬಹುದು. ಮಂಗಳೂರು ಮೀನುಗಾರಿಕೆ ಬಂದರಿನ ಒಳಗೆ ಹೊರ ರಾಜ್ಯದಿಂದ ಬರುವ ಮೀನುಗಳ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪಾರ ಮಾಡುವಂತಿಲ್ಲ. ಸಾರ್ವಜನಿಕರು ಕೂಡ ಬಂದರಿನಲ್ಲಿ ಅನವಶ್ಯಕ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Covid lockdown effect Entry of people into Bunder Port is prohibited orders Mangalore DC Dr Rajendra Kumar after a meeting held with officals.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm