ಬ್ರೇಕಿಂಗ್ ನ್ಯೂಸ್
04-05-21 02:39 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 4 : ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಎಂಬವರು ಬ್ಯಾಂಕಿನ ಕಟ್ಟಡದಲ್ಲಿಯೇ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಸೊಸೈಟಿಗೆ ಬಂದವರು ಸ್ವಲ್ಪ ಸಮಯದ ಬಳಿಕ ಕಾಣಿಸಲಿಲ್ಲ ಎನ್ನಲಾಗಿದ್ದು, ಅವರ ಮೊಬೈಲಿಗೆ ಕರೆ ಮಾಡಿದಾಗ ಸೊಸೈಟಿಯ ಸಭಾಭವನದಲ್ಲಿ ರಿಂಗ್ ಆಗುತ್ತಿರುವುದು ಕಂಡುಬಂದಿತ್ತು. ಬಳಿಕ ನೋಡಿದಾಗ ಅವರು ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಬ್ಬರು ನಿರ್ದೇಶಕರ ಕಿರುಕುಳ !
ಸ್ಥಳಕ್ಕೆ ಆಗಮಿಸಿದ ಅವರ ಪತ್ನಿ ಸಂಘದಲ್ಲಿ ಇಬ್ಬರು ನಿರ್ದೇಶಕರು ಅವರಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಇವತ್ತೇ ವಿಆರ್ ಎಸ್ ತೆಗೆದುಕೊಂಡು ಕೆಲಸ ಬಿಡಬೇಕು ಎಂದು ಒತ್ತಡ ಹೇರುತ್ತಿದ್ದರು ಎಂದು ಅವರು ದೂರಿದ್ದಾರೆ.
ಸಮಗ್ರ ತನಿಖೆಗೆ ಮಾಜಿ ಶಾಸಕ ಬಂಗೇರ ಒತ್ತಾಯ
ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಕೆ. ವಸಂತ ಬಂಗೇರ, ಆತ್ಮಹತ್ಯೆ ಪ್ರಕರಣದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು. ಯಾವ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಹಿರಂಗಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Dharamshala society CEO commits suicide in the bank building. The deceased has been identified as Ravindra. The wife has alleged that two directors were solely responsible for the death of her husband.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm