ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.
ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.
ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.
ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.
ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm