ಬ್ರೇಕಿಂಗ್ ನ್ಯೂಸ್
26-08-20 07:16 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಯಕ್ಷಗಾನ ಪ್ರಸಂಗಕರ್ತ ಹಾಗೂ ಯಕ್ಷ ಛಂದೋಂಬುಧಿ ಯ ಗ್ರಂಥಕರ್ತ , ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿರುವ, ಯಕ್ಷಗಾನ ನಾಗವರ್ಮ ಎಂಬ ಖ್ಯಾತಿ ಪಡೆದಿರುವ ಡಾ. ಶಿಮಂತೂರು ನಾರಾಯಣ (86) ಅವರು ಇಂದು ವಿಧಿವಶರಾಗಿದ್ದಾರೆ.
ಯಕ್ಷಗಾನ ಛಂದೋಂಬುಧಿ, ಕನ್ನಡದ ಅನರ್ಘ್ಯ ಛಂದೋ ರತ್ನಗಳು, ವಿ-ಚಿತ್ರಾ ತ್ರಿಪದಿ, ದೇಸೀ ಛಂದೋಬಂಧಗಳ ಪುದುವಟ್ಟು ಎಂಬ ಯಕ್ಷಗಾನದಲ್ಲಿ ಛಂದಸ್ಸಿಗೆ ಸಂಬಂಧಿಸಿದಂತೆ ನಾಲ್ಕು ಕೃತಿಗಳನ್ನು ರಚಿಸಿದ್ದು, ಈ ಪೈಕಿ ಅವರ ‘ಯಕ್ಷಗಾನ ಛಂದೋಂಬುಧಿ’ ಮಹಾಗ್ರಂಥಕ್ಕೆ ಹಂಪಿ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಧಾನ ಮಾಡಿತ್ತು.
ಇವರು ತಮ್ಮ 13ನೇ ವರ್ಷ ಪ್ರಾಯದಲ್ಲೇ ದಿವಂಗತ ಲಕ್ಷ್ಮೀನಾರಾಯಣ ಅಸ್ರಣ್ಣರ ಪ್ರೇರಣೆಯಿಂದ ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿದ್ದು ಇದೇ ಪ್ರಸಂಗ ಕಟೀಲು ಮೇಳದಲ್ಲಿ ಇಂದು ಕೂಡಾ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ, ಚಿಕಿತ್ಸೆ ಫಲಿಸಿದೆ ಅವರು ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm