ಬ್ರೇಕಿಂಗ್ ನ್ಯೂಸ್
26-08-20 07:16 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಯಕ್ಷಗಾನ ಪ್ರಸಂಗಕರ್ತ ಹಾಗೂ ಯಕ್ಷ ಛಂದೋಂಬುಧಿ ಯ ಗ್ರಂಥಕರ್ತ , ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿರುವ, ಯಕ್ಷಗಾನ ನಾಗವರ್ಮ ಎಂಬ ಖ್ಯಾತಿ ಪಡೆದಿರುವ ಡಾ. ಶಿಮಂತೂರು ನಾರಾಯಣ (86) ಅವರು ಇಂದು ವಿಧಿವಶರಾಗಿದ್ದಾರೆ.
ಯಕ್ಷಗಾನ ಛಂದೋಂಬುಧಿ, ಕನ್ನಡದ ಅನರ್ಘ್ಯ ಛಂದೋ ರತ್ನಗಳು, ವಿ-ಚಿತ್ರಾ ತ್ರಿಪದಿ, ದೇಸೀ ಛಂದೋಬಂಧಗಳ ಪುದುವಟ್ಟು ಎಂಬ ಯಕ್ಷಗಾನದಲ್ಲಿ ಛಂದಸ್ಸಿಗೆ ಸಂಬಂಧಿಸಿದಂತೆ ನಾಲ್ಕು ಕೃತಿಗಳನ್ನು ರಚಿಸಿದ್ದು, ಈ ಪೈಕಿ ಅವರ ‘ಯಕ್ಷಗಾನ ಛಂದೋಂಬುಧಿ’ ಮಹಾಗ್ರಂಥಕ್ಕೆ ಹಂಪಿ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಧಾನ ಮಾಡಿತ್ತು.
ಇವರು ತಮ್ಮ 13ನೇ ವರ್ಷ ಪ್ರಾಯದಲ್ಲೇ ದಿವಂಗತ ಲಕ್ಷ್ಮೀನಾರಾಯಣ ಅಸ್ರಣ್ಣರ ಪ್ರೇರಣೆಯಿಂದ ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿದ್ದು ಇದೇ ಪ್ರಸಂಗ ಕಟೀಲು ಮೇಳದಲ್ಲಿ ಇಂದು ಕೂಡಾ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ, ಚಿಕಿತ್ಸೆ ಫಲಿಸಿದೆ ಅವರು ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm