ಬ್ರೇಕಿಂಗ್ ನ್ಯೂಸ್
26-08-20 07:16 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಯಕ್ಷಗಾನ ಪ್ರಸಂಗಕರ್ತ ಹಾಗೂ ಯಕ್ಷ ಛಂದೋಂಬುಧಿ ಯ ಗ್ರಂಥಕರ್ತ , ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿರುವ, ಯಕ್ಷಗಾನ ನಾಗವರ್ಮ ಎಂಬ ಖ್ಯಾತಿ ಪಡೆದಿರುವ ಡಾ. ಶಿಮಂತೂರು ನಾರಾಯಣ (86) ಅವರು ಇಂದು ವಿಧಿವಶರಾಗಿದ್ದಾರೆ.
ಯಕ್ಷಗಾನ ಛಂದೋಂಬುಧಿ, ಕನ್ನಡದ ಅನರ್ಘ್ಯ ಛಂದೋ ರತ್ನಗಳು, ವಿ-ಚಿತ್ರಾ ತ್ರಿಪದಿ, ದೇಸೀ ಛಂದೋಬಂಧಗಳ ಪುದುವಟ್ಟು ಎಂಬ ಯಕ್ಷಗಾನದಲ್ಲಿ ಛಂದಸ್ಸಿಗೆ ಸಂಬಂಧಿಸಿದಂತೆ ನಾಲ್ಕು ಕೃತಿಗಳನ್ನು ರಚಿಸಿದ್ದು, ಈ ಪೈಕಿ ಅವರ ‘ಯಕ್ಷಗಾನ ಛಂದೋಂಬುಧಿ’ ಮಹಾಗ್ರಂಥಕ್ಕೆ ಹಂಪಿ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಧಾನ ಮಾಡಿತ್ತು.
ಇವರು ತಮ್ಮ 13ನೇ ವರ್ಷ ಪ್ರಾಯದಲ್ಲೇ ದಿವಂಗತ ಲಕ್ಷ್ಮೀನಾರಾಯಣ ಅಸ್ರಣ್ಣರ ಪ್ರೇರಣೆಯಿಂದ ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿದ್ದು ಇದೇ ಪ್ರಸಂಗ ಕಟೀಲು ಮೇಳದಲ್ಲಿ ಇಂದು ಕೂಡಾ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ, ಚಿಕಿತ್ಸೆ ಫಲಿಸಿದೆ ಅವರು ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm