ಬ್ರೇಕಿಂಗ್ ನ್ಯೂಸ್
06-05-21 04:33 pm Udupi Correspondent ಕರಾವಳಿ
ಉಡುಪಿ , ಮೇ 6: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ. ಜಿ.ಭಾಸ್ಕರ್ ಮಯ್ಯ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಕಳೆದ 4 ದಿನಗಳಿಂದ ಅವರು ಬ್ರಹ್ಮಾವರದ ಪ್ರಣವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಡಾ.ಜಿ.ಭಾಸ್ಕರ್ ಮಯ್ಯ ಅವರು ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿದ್ದರು. ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.
ಹಿಂದಿಯ ಸಾಕಷ್ಟು ಪ್ರಸಿದ್ಧ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಭಾಸ್ಕರ್ ಮಯ್ಯ ಅವರು ಅಪಾರ ಬಂಧು ಮಿತ್ರ ರನ್ನು ಅಗಲಿದ್ದಾರೆ.
Dr G Bhaskar Mayya, renowned ideological litterateur and Kendra Sahitya Academy awardee, died of Covid early in the morning on Thursday May 6. He was 70.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm