ಬ್ರೇಕಿಂಗ್ ನ್ಯೂಸ್
06-05-21 04:33 pm Udupi Correspondent ಕರಾವಳಿ
ಉಡುಪಿ , ಮೇ 6: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ. ಜಿ.ಭಾಸ್ಕರ್ ಮಯ್ಯ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಕಳೆದ 4 ದಿನಗಳಿಂದ ಅವರು ಬ್ರಹ್ಮಾವರದ ಪ್ರಣವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಡಾ.ಜಿ.ಭಾಸ್ಕರ್ ಮಯ್ಯ ಅವರು ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿದ್ದರು. ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.
ಹಿಂದಿಯ ಸಾಕಷ್ಟು ಪ್ರಸಿದ್ಧ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಭಾಸ್ಕರ್ ಮಯ್ಯ ಅವರು ಅಪಾರ ಬಂಧು ಮಿತ್ರ ರನ್ನು ಅಗಲಿದ್ದಾರೆ.
Dr G Bhaskar Mayya, renowned ideological litterateur and Kendra Sahitya Academy awardee, died of Covid early in the morning on Thursday May 6. He was 70.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm