ಬ್ರೇಕಿಂಗ್ ನ್ಯೂಸ್
06-05-21 05:23 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಬಹ್ರೇನ್ನಿಂದ ಮಂಗಳೂರಿಗೆ ತರಿಸಿದ 40 ಮೆಟ್ರಿಕ್ ಟನ್ ಆಕ್ಸಿಜನ್ ಸಂಪೂರ್ಣ ಕ್ರೆಡಿಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂಬ ಸ್ಥಳೀಯ ಬಿಜೆಪಿ ನಾಯಕರ ವಾದಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕುಹಕವಾಡಿರುವ ಯು.ಟಿ ಖಾದರ್, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹ್ರೇನ್ನಿಂದ ಕಳಿಸಿಕೊಟ್ಟ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರಕ್ಕೆ ಚಪ್ಪಾಳೆ ಹೊಡೆಯಬೇಕೋ, ದೀಪ ಹಚ್ಚಬೇಕೋ ತಿಳಿಯುತ್ತಿಲ್ಲ. ಧಿಕ್ಕಾರವಿದೆ ನಿಮ್ಮ ಆಡಳಿತ ವೈಫಲ್ಯಕ್ಕೆ ಅಂತಾ ಆಕ್ಸಿಜನ್ ಟ್ಯಾಂಕ್ ಎದುರು ನಿಂತ ಬಿಜೆಪಿ ನಾಯಕರ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.

ನಿನ್ನೆ ಬಹ್ರೇನ್ ಮತ್ತು ಭಾರತ ಸರ್ಕಾರದ ನಡುವಿನ ಸಹಕಾರ ಒಪ್ಪಂದದಂತೆ 30 ಮೆಟ್ರಿಕ್ ಟನ್ನ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ಗಳು ನವಮಂಗಳೂರು ಬಂದರಿಗೆ ಬಂದಿತ್ತು. ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಆಕ್ಸಿಜನ್ ಟ್ಯಾಂಕರ್ ಗಳನ್ನು ಬಹ್ರೇನ್ನಿಂದ ಹೊತ್ತು ತಂದಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಗಳನ್ನು ಬಂದರಿನಲ್ಲಿ ಕೆಳಗಿಳಿಸಲಾಗಿತ್ತು.
ನೌಕೆಯಲ್ಲಿ ಕೊವೀಡ್ ಚಿಕಿತ್ಸೆಗೆ ಬಳಸುವ ಇತರ ವೈದ್ಯಕೀಯ ಉಪಕರಣಗಳನ್ನೂ ಕಳಿಸಿಕೊಡಲಾಗಿದ್ದು, ಯುದ್ಧ ನೌಕೆಯನ್ನು ಸ್ವಾಗತ ಮಾಡಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಿದ್ದರು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ.
— UT Khadér (@utkhader) May 6, 2021
ಧಿಕ್ಕಾರವಿದೆ ನಿಮ್ಮ ಅಸಮರ್ಥತೆಗೆ.@BJP4Karnataka @nalinkateel @KotasBJP @vedavyasbjp pic.twitter.com/A2cwEbyWxI
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm