ಬ್ರೇಕಿಂಗ್ ನ್ಯೂಸ್
06-05-21 05:23 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಬಹ್ರೇನ್ನಿಂದ ಮಂಗಳೂರಿಗೆ ತರಿಸಿದ 40 ಮೆಟ್ರಿಕ್ ಟನ್ ಆಕ್ಸಿಜನ್ ಸಂಪೂರ್ಣ ಕ್ರೆಡಿಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂಬ ಸ್ಥಳೀಯ ಬಿಜೆಪಿ ನಾಯಕರ ವಾದಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕುಹಕವಾಡಿರುವ ಯು.ಟಿ ಖಾದರ್, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹ್ರೇನ್ನಿಂದ ಕಳಿಸಿಕೊಟ್ಟ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರಕ್ಕೆ ಚಪ್ಪಾಳೆ ಹೊಡೆಯಬೇಕೋ, ದೀಪ ಹಚ್ಚಬೇಕೋ ತಿಳಿಯುತ್ತಿಲ್ಲ. ಧಿಕ್ಕಾರವಿದೆ ನಿಮ್ಮ ಆಡಳಿತ ವೈಫಲ್ಯಕ್ಕೆ ಅಂತಾ ಆಕ್ಸಿಜನ್ ಟ್ಯಾಂಕ್ ಎದುರು ನಿಂತ ಬಿಜೆಪಿ ನಾಯಕರ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.

ನಿನ್ನೆ ಬಹ್ರೇನ್ ಮತ್ತು ಭಾರತ ಸರ್ಕಾರದ ನಡುವಿನ ಸಹಕಾರ ಒಪ್ಪಂದದಂತೆ 30 ಮೆಟ್ರಿಕ್ ಟನ್ನ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ಗಳು ನವಮಂಗಳೂರು ಬಂದರಿಗೆ ಬಂದಿತ್ತು. ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಆಕ್ಸಿಜನ್ ಟ್ಯಾಂಕರ್ ಗಳನ್ನು ಬಹ್ರೇನ್ನಿಂದ ಹೊತ್ತು ತಂದಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಗಳನ್ನು ಬಂದರಿನಲ್ಲಿ ಕೆಳಗಿಳಿಸಲಾಗಿತ್ತು.
ನೌಕೆಯಲ್ಲಿ ಕೊವೀಡ್ ಚಿಕಿತ್ಸೆಗೆ ಬಳಸುವ ಇತರ ವೈದ್ಯಕೀಯ ಉಪಕರಣಗಳನ್ನೂ ಕಳಿಸಿಕೊಡಲಾಗಿದ್ದು, ಯುದ್ಧ ನೌಕೆಯನ್ನು ಸ್ವಾಗತ ಮಾಡಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಿದ್ದರು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ.
— UT Khadér (@utkhader) May 6, 2021
ಧಿಕ್ಕಾರವಿದೆ ನಿಮ್ಮ ಅಸಮರ್ಥತೆಗೆ.@BJP4Karnataka @nalinkateel @KotasBJP @vedavyasbjp pic.twitter.com/A2cwEbyWxI
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm