ಬ್ರೇಕಿಂಗ್ ನ್ಯೂಸ್
06-05-21 06:37 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 6: ಸ್ನೇಹಿತರ ಜೊತೆಗೆ ನದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವೇಣೂರು ಠಾಣೆ ವ್ಯಾಪ್ತಿಯ ಪಡಂಗಡಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಪಡಂಗಡಿ ಸಮೀಪದ ಕಾರ್ಯಾಣ ನಿವಾಸಿ ದುಗ್ಗಪ್ಪ ಮೂಲ್ಯ ಎಂಬವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಯುವಕ ತನ್ನ ಇತರ 5 ಮಂದಿ ಸ್ನೇಹಿತರೊಂದಿಗೆ ಸೇರಿ ಮನೆ ಸಮೀಪದ ಫಲ್ಗುಣಿ ಹೊಳೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಅವರ ಪೈಕಿ ಓರ್ವ ನೀರಿನಲ್ಲಿ ಮುಳುಗುತ್ತಿದ್ದಾಗ ಆತನ ರಕ್ಷಣೆಗೆ ನಿಶಾಂತ್ ಮುಂದಾಗಿದ್ದು ಗೆಳೆಯನನ್ನು ರಕ್ಷಿಸಿ ತಾನೇ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಕೂಡಲೇ ನಿಶಾಂತನನ್ನು ಸ್ನೇಹಿತರು ಸೇರಿ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ತಂದಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ್ದು ಅಷ್ಟರಲ್ಲಿ ನಿಶಾಂತ್ ಮೃತಪಟ್ಟಿದ್ದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic accident, a 22-year-old youth who ventured into a river to take bath, drowned. The incident took place in the Phalguni river in Padangady of Beltangady taluk here on Thursday, May 6. The deceased is identified as Nishanth, son of Karyana Dugappa, of Padangady village.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm