ಬ್ರೇಕಿಂಗ್ ನ್ಯೂಸ್
07-05-21 04:29 pm Mangalore Correspondent ಕರಾವಳಿ
ಮಂಗಳೂರು, ಮೇ 7: ಸ್ಕೂಟರ್ ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ನಗರದ ಖಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ನಗರದ ಪದವಿನಂಗಡಿಯಲ್ಲಿ ಘಟನೆ ನಡೆದಿತ್ತು. ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಶರ್ಬತ್ ಕಟ್ಟೆ ನಿವಾಸಿ ಪ್ರಶಾಂತ್, ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಯತ್ನಿಸಿದ್ದು ಬೈಕನ್ನು ಬದಿಗೆ ಸರಿಸಿದ್ದಾನೆ. ಬೈಕನ್ನು ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಬದಿಗೆ ಸರಿದ ಕೆಟಿಎಂ ಬೈಕ್ ರಸ್ತೆ ಬದಿಯ ಅಂಗಡಿ ಮುಂದಿರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.
ಬೈಕ್ ಮಗುಚಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ಎರಡು ಪಲ್ಟಿ ಹೊಡೆದು ರಸ್ತೆಗೆ ಬಿದ್ದಿದ್ದು ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ. 30 ವರ್ಷದ ಪ್ರಶಾಂತ್ ಅವಿವಾಹಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Read: ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ - ಸವಾರ ಗಂಭೀರ ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ !
30 year old Prashanath from KPT Mangalore died after a horrific accident in Padavinangady, Mangalore after he lost control in order to escape ramming into a two-wheeler who came suddenly at the centre of the road. The video footage of this has gone viral on social media.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm