ಬ್ರೇಕಿಂಗ್ ನ್ಯೂಸ್
07-05-21 04:29 pm Mangalore Correspondent ಕರಾವಳಿ
ಮಂಗಳೂರು, ಮೇ 7: ಸ್ಕೂಟರ್ ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ನಗರದ ಖಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ನಗರದ ಪದವಿನಂಗಡಿಯಲ್ಲಿ ಘಟನೆ ನಡೆದಿತ್ತು. ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಶರ್ಬತ್ ಕಟ್ಟೆ ನಿವಾಸಿ ಪ್ರಶಾಂತ್, ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಯತ್ನಿಸಿದ್ದು ಬೈಕನ್ನು ಬದಿಗೆ ಸರಿಸಿದ್ದಾನೆ. ಬೈಕನ್ನು ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಬದಿಗೆ ಸರಿದ ಕೆಟಿಎಂ ಬೈಕ್ ರಸ್ತೆ ಬದಿಯ ಅಂಗಡಿ ಮುಂದಿರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.
ಬೈಕ್ ಮಗುಚಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ಎರಡು ಪಲ್ಟಿ ಹೊಡೆದು ರಸ್ತೆಗೆ ಬಿದ್ದಿದ್ದು ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ. 30 ವರ್ಷದ ಪ್ರಶಾಂತ್ ಅವಿವಾಹಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Read: ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ - ಸವಾರ ಗಂಭೀರ ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ !
30 year old Prashanath from KPT Mangalore died after a horrific accident in Padavinangady, Mangalore after he lost control in order to escape ramming into a two-wheeler who came suddenly at the centre of the road. The video footage of this has gone viral on social media.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm