ಬ್ರೇಕಿಂಗ್ ನ್ಯೂಸ್
07-05-21 09:06 pm Mangaluru Correspondent ಕರಾವಳಿ
Photo credits : Rept Image
ಮಂಗಳೂರು, ಮೇ 7: ಲಾಕ್ಡೌನ್ ಕಟ್ಟುನಿಟ್ಟಾಗಿ ಜಾರಿ ತರಲು ಪೊಲೀಸರು ಮುಂದಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಖುದ್ದಾಗಿ ಫೀಲ್ಡಿಗೆ ಇಳಿದಿದ್ದಾರೆ.
ವಿನಾಕಾರಣ ರಸ್ತೆಗೆ ಬರುವ ವಾಹನಗಳನ್ನು ಸೀಜ್ ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. 24 ಗಂಟೆಯಲ್ಲಿ 452 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಅದರಲ್ಲಿ 401 ದ್ವಿಚಕ್ರ ವಾಹನ, 40 ಕಾರು, ಹಾಗೂ 11 ಆಟೊರಿಕ್ಷಾಗಳನ್ನು ಸೀಜ್ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.



ಅಗತ್ಯ ಕಾರ್ಯಕ್ಕೆ ಎಂದು ಇಂಗ್ಲಿಷಿನಲ್ಲಿ ಸ್ಟಿಕ್ಟರ್ ಅಂಟಿಸಿಕೊಂಡು ಓಡಾಡುವ ವಾಹನಗಳನ್ನು ಕಮಿಷನರ್ ಖುದ್ದಾಗಿ ರಸ್ತೆಗಿಳಿದು ಸೀಜ್ ಮಾಡಿದ್ದಾರೆ. ಕೆಲವರು ಕಂಪನಿ ಹೆಸರಲ್ಲಿ ಎಸನ್ಶಿಯಲ್ ಸರ್ವಿಸ್ ಎಂದು ಸ್ಟಿಕ್ಕರ್ ಅಂಟಿಸಿಕೊಂಡಿದ್ದು ಕಂಡುಬಂದಿದೆ. ಶುಕ್ರವಾರ ಬೆಳಗ್ಗೆ ಕಮಿಷನರ್ ಕುಳೂರಿನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಒಬ್ಬ ವ್ಯಕ್ತಿ ಬಿಎಂಡಬ್ಲ್ಯು ಕಾರಿನಲ್ಲಿ ಬಂದಿದ್ದ. ಎದುರಿಗೆ ಎಸನ್ಶಿಯಲ್ ಸರ್ವಿಸ್ ಎಂದು ಸ್ಟಿಕ್ಕರ್ ಇತ್ತು. ಕಾರು ನಿಲ್ಲಿಸಿದ ಕಮಿಷನರ್ ಶಶಿಕುಮಾರ್, ಎಲ್ಲಿಗೆ ಹೋಗ್ತಿದೀಯಪ್ಪಾ.. ಎಂದು ಕೇಳಿದ್ದಾರೆ. ಆತ ಏನೋ ಕಂಪನಿ ಹೆಸರನ್ನು ಹೇಳಿದ್ದಲ್ಲದೆ, ಅದರ ಓನರ್ ಎಂದಿದ್ದಾನೆ. ಕೂಡಲೇ ಕಾರು ಜಪ್ತಿ ಮಾಡುವಂತೆ ಅಲ್ಲಿನ ಕಾವೂರು ಇನ್ ಸ್ಪೆಕ್ಟರಿಗೆ ಸೂಚನೆ ನೀಡಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ಜಪ್ತಿ ಮಾಡುವ ವಾಹನಗಳನ್ನು ಎಪಿಡಮಿಕ್ ಏಕ್ಟ್ ಅಡಿ ಸೀಝ್ ಮಾಡಲಾಗುತ್ತಿದ್ದು, ಅದನ್ನು ಸ್ಟೇಶನಲ್ಲಿ ಬಿಡಿಸಿಕೊಳ್ಳಲು ಸಾಧ್ಯವಾಗಲ್ಲ. ಬದಲಿಗೆ, ಕೋರ್ಟಿನಲ್ಲೇ ದಂಡ ಕಟ್ಟಿ ಬಿಡಿಸಬೇಕಾಗುತ್ತದೆ. ಈಗಂತೂ ಕೋರ್ಟ್ ಇರುವುದಿಲ್ಲ. ಎರಡು- ಮೂರು ತಿಂಗಳು ವಾಹನಗಳು ಜಪ್ತಿಯಲ್ಲೇ ಇರಬೇಕಾಗುತ್ತದೆ. ಹೀಗಾಗಿ ಲಾಕ್ಡೌನ್ ಸಂದರ್ಭದಲ್ಲಿ ವಾಹನಗಳನ್ನು ರಸ್ತೆಗೆ ತರದೆ ಕಾನೂನು ಪಾಲನೆ ಮಾಡಿಕೊಳ್ಳಿ ಎಂದು ಕಮಿಷನರ್ ಖುದ್ದಾಗಿ ಹೇಳುತ್ತಿದ್ದರು.
Lockdown violation in Mangalore 452 vehicles including cars, two-wheelers and Auto have been seized within 24 hours. The seized vehicles can be retrieved only in the court said Police Commissioner Shashi Kumar.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am