ಬ್ರೇಕಿಂಗ್ ನ್ಯೂಸ್
08-05-21 03:56 pm Mangalore Correspondent ಕರಾವಳಿ
ಪುತ್ತೂರು, ಮೇ 8: ಸಹಕಾರಿ ರಂಗದಲ್ಲಿ ಅಗ್ರಗಣ್ಯ ಎನಿಸಿಕೊಂಡಿರುವ ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ಮೌಲ್ಯದ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.

ಇದರ ಅಂಗವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ಯಾಂಪ್ಕೋ ಮುಂದಾಗಿದ್ದು, ಇನ್ನು 15-20 ದಿನಗಳಲ್ಲಿ ಪ್ಲಾಂಟ್ ರೆಡಿಯಾಗಲಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.

ಇದಲ್ಲದೆ, 40 ಲಕ್ಷ ರೂ. ವೆಚ್ಚದಲ್ಲಿ ಜಂಬೋ ಆಕ್ಸಿಜನ್ ಸಿಲಿಂಡರ್ ಗಳನ್ನು ಖರೀದಿಸಿ, ಅಗತ್ಯವುಳ್ಳ ಆಸ್ಪತ್ರೆಗಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಉತ್ತರ ಕರ್ನಾಟಕ ಹೀಗೆ ಎಲ್ಲಿಗೆ ಅಗತ್ಯವಿದೆಯೋ ಅಲ್ಲಿಗೆ ಈ ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಒಂದು ಜಂಬೋ ಸಿಲಿಂಡರಿಗೆ 10ರಿಂದ 13 ಸಾವಿರ ದರವಿದ್ದು, ಅದನ್ನು ನೇರವಾಗಿ ಕಂಪನಿಗಳಿಂದ ಖರೀದಿಸಿ ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದವರು ಹೇಳಿದ್ದಾರೆ.

ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ ಒಟ್ಟು ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದಿದ್ದಾರೆ. ಈಗಾಗ್ಲೇ ಜಿಲ್ಲಾಡಳಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮುಂದಾಗಿದೆ. ಇದೀಗ ಬಿಜೆಪಿ ನಾಯಕರ ಮನಿಯನ್ನು ಪರಿಗಣಿಸಿ ಕ್ಯಾಂಪ್ಕೋ ವತಿಯಿಂದ ಪುತ್ತೂರಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ.
Campco extends a helping hand to fight Covid by planning to set up an Oxygen plant worth 60 lakhs at Puttur Govt Hospital. Also the company has planned to distribute free Jumbo oxygen cylinders to many districts of Karnataka worth 40 lakhs.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm