ಬ್ರೇಕಿಂಗ್ ನ್ಯೂಸ್
08-05-21 03:56 pm Mangalore Correspondent ಕರಾವಳಿ
ಪುತ್ತೂರು, ಮೇ 8: ಸಹಕಾರಿ ರಂಗದಲ್ಲಿ ಅಗ್ರಗಣ್ಯ ಎನಿಸಿಕೊಂಡಿರುವ ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ಮೌಲ್ಯದ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.
ಇದರ ಅಂಗವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ಯಾಂಪ್ಕೋ ಮುಂದಾಗಿದ್ದು, ಇನ್ನು 15-20 ದಿನಗಳಲ್ಲಿ ಪ್ಲಾಂಟ್ ರೆಡಿಯಾಗಲಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.
ಇದಲ್ಲದೆ, 40 ಲಕ್ಷ ರೂ. ವೆಚ್ಚದಲ್ಲಿ ಜಂಬೋ ಆಕ್ಸಿಜನ್ ಸಿಲಿಂಡರ್ ಗಳನ್ನು ಖರೀದಿಸಿ, ಅಗತ್ಯವುಳ್ಳ ಆಸ್ಪತ್ರೆಗಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಉತ್ತರ ಕರ್ನಾಟಕ ಹೀಗೆ ಎಲ್ಲಿಗೆ ಅಗತ್ಯವಿದೆಯೋ ಅಲ್ಲಿಗೆ ಈ ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಒಂದು ಜಂಬೋ ಸಿಲಿಂಡರಿಗೆ 10ರಿಂದ 13 ಸಾವಿರ ದರವಿದ್ದು, ಅದನ್ನು ನೇರವಾಗಿ ಕಂಪನಿಗಳಿಂದ ಖರೀದಿಸಿ ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದವರು ಹೇಳಿದ್ದಾರೆ.
ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ ಒಟ್ಟು ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದಿದ್ದಾರೆ. ಈಗಾಗ್ಲೇ ಜಿಲ್ಲಾಡಳಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮುಂದಾಗಿದೆ. ಇದೀಗ ಬಿಜೆಪಿ ನಾಯಕರ ಮನಿಯನ್ನು ಪರಿಗಣಿಸಿ ಕ್ಯಾಂಪ್ಕೋ ವತಿಯಿಂದ ಪುತ್ತೂರಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ.
Campco extends a helping hand to fight Covid by planning to set up an Oxygen plant worth 60 lakhs at Puttur Govt Hospital. Also the company has planned to distribute free Jumbo oxygen cylinders to many districts of Karnataka worth 40 lakhs.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm