ಬ್ರೇಕಿಂಗ್ ನ್ಯೂಸ್
08-05-21 03:56 pm Mangalore Correspondent ಕರಾವಳಿ
ಪುತ್ತೂರು, ಮೇ 8: ಸಹಕಾರಿ ರಂಗದಲ್ಲಿ ಅಗ್ರಗಣ್ಯ ಎನಿಸಿಕೊಂಡಿರುವ ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ಮೌಲ್ಯದ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.
ಇದರ ಅಂಗವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ಯಾಂಪ್ಕೋ ಮುಂದಾಗಿದ್ದು, ಇನ್ನು 15-20 ದಿನಗಳಲ್ಲಿ ಪ್ಲಾಂಟ್ ರೆಡಿಯಾಗಲಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.
ಇದಲ್ಲದೆ, 40 ಲಕ್ಷ ರೂ. ವೆಚ್ಚದಲ್ಲಿ ಜಂಬೋ ಆಕ್ಸಿಜನ್ ಸಿಲಿಂಡರ್ ಗಳನ್ನು ಖರೀದಿಸಿ, ಅಗತ್ಯವುಳ್ಳ ಆಸ್ಪತ್ರೆಗಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಉತ್ತರ ಕರ್ನಾಟಕ ಹೀಗೆ ಎಲ್ಲಿಗೆ ಅಗತ್ಯವಿದೆಯೋ ಅಲ್ಲಿಗೆ ಈ ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಒಂದು ಜಂಬೋ ಸಿಲಿಂಡರಿಗೆ 10ರಿಂದ 13 ಸಾವಿರ ದರವಿದ್ದು, ಅದನ್ನು ನೇರವಾಗಿ ಕಂಪನಿಗಳಿಂದ ಖರೀದಿಸಿ ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದವರು ಹೇಳಿದ್ದಾರೆ.
ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ ಒಟ್ಟು ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದಿದ್ದಾರೆ. ಈಗಾಗ್ಲೇ ಜಿಲ್ಲಾಡಳಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮುಂದಾಗಿದೆ. ಇದೀಗ ಬಿಜೆಪಿ ನಾಯಕರ ಮನಿಯನ್ನು ಪರಿಗಣಿಸಿ ಕ್ಯಾಂಪ್ಕೋ ವತಿಯಿಂದ ಪುತ್ತೂರಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ.
Campco extends a helping hand to fight Covid by planning to set up an Oxygen plant worth 60 lakhs at Puttur Govt Hospital. Also the company has planned to distribute free Jumbo oxygen cylinders to many districts of Karnataka worth 40 lakhs.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm