ಬ್ರೇಕಿಂಗ್ ನ್ಯೂಸ್
08-05-21 04:59 pm Mangalore Correspondent ಕರಾವಳಿ
ಮಂಗಳೂರು, ಮೇ 8: ಕೋವಿಡ್ ಸೋಂಕು ಕರಾವಳಿಯಲ್ಲಿ ತೀವ್ರವಾಗಿ ಹರಡುತ್ತಿದ್ದು, ಚರ್ಚ್ ಫಾದರ್ ಗಳನ್ನೂ ಬಿಟ್ಟಿಲ್ಲ. ಮಾಹಿತಿ ಪ್ರಕಾರ, ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು ಪಾದ್ರಿಗಳು ಹಾಗೂ ಸಿಸ್ಟರ್ ಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.


ಕಾರವಾರ, ಉಡುಪಿ, ಹಾಸನ, ಚಿಕ್ಕಮಗಳೂರು ಹೀಗೆ ವಿವಿಧೆಡೆ ಚರ್ಚ್ ಗಳಲ್ಲಿ ಫಾದರ್ ಆಗಿರುವ 30ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಸೋಂಕು ತಗಲಿದೆ. ಇದಕ್ಕಾಗಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಡಿಎಚ್ಓ ಬಳಿಯೂ ಇಲ್ಲ. ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎನ್ನುತ್ತಿದ್ದಾರೆ. ಆದರೆ, ಖಚಿತ ಮೂಲಗಳ ಪ್ರಕಾರ ಮಂಗಳೂರು ಸೇರಿ ವಿವಿಧ ಕಡೆ ಇರುವ ಚರ್ಚ್ ಫಾದರ್ ಗಳಿಗೆ ಸೋಂಕು ತಗಲಿದೆ.

ಈಗಾಗ್ಲೇ ಗುಜರಾತಿನ ಚರ್ಚ್ ಗಳಲ್ಲಿರುವ ಮಂಗಳೂರು ಮೂಲದ ಹತ್ತಕ್ಕೂ ಹೆಚ್ಚು ಪಾದ್ರಿಗಳು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿಗಳಿವೆ. ಈ ನಡುವೆ ಮಂಗಳೂರಿನಲ್ಲಿಯೂ ಹಲವಾರು ಮಂದಿ ಪಾದ್ರಿಗಳಿಗೆ ಸೋಂಕು ತಗಲಿದೆ ಎನ್ನಲಾಗುತ್ತಿದ್ದು ಆತಂಕ ಮೂಡಿಸಿದೆ.

ಇತ್ತೀಚಿನ ದಿನಗಳಲ್ಲಿ 50 ಜನಕ್ಕೆ ಸೀಮಿತಗೊಳಿಸಿ ಚರ್ಚ್ ಗಳಲ್ಲಿ ಮದುವೆ ನಡೆದಿರುವುದು, ಆ ಸಂದರ್ಭದಲ್ಲಿ ಪಾದ್ರಿಗಳು ಪ್ರಮುಖವಾಗಿ ಕರ್ತವ್ಯ ನಿಭಾಯಿಸುತ್ತಾರೆ. ಇದೇ ವೇಳೆ, ನೇರವಾಗಿ ಪಾದ್ರಿಗಳಿಗೆ ಕೋವಿಡ್ ಸೋಂಕು ತಗಲಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಧಾರ್ಮಿಕ ಕೇಂದ್ರಗಳಿಗೆ ಕಳೆದ 15 ದಿವಸಗಳಿಂದ ಜನರ ಪ್ರವೇಶಕ್ಕೆ ನಿಷೇಧ ಇದ್ದರೂ, ಹೊರ ಜಗತ್ತಿನಲ್ಲಿ ಕಾಣಿಸಿಕೊಳ್ಳದ ಪಾದ್ರಿಗಳಿಗೆ ದಿಢೀರ್ ಆಗಿ ಸೋಂಕು ತಗಲಿರುವುದು ಹೇಗೆ ಎಂಬ ಪ್ರಶ್ನೆ ಸಹಜವಾಗಿ ಕಾಡಿದೆ.
Read: ಬೆಥನಿ ಕಾನ್ವೆಂಟಿಗೆ ವಕ್ಕರಿಸಿದ ಕೊರೊನಾ ! 19 ಮಂದಿಗೆ ಪಾಸಿಟಿವ್
Over 30 Catholic priests and Nuns from Mangalore and various districts of Karnataka serving under the diocese of Mangalore have been positive for covid 19 and have been admitted at Father Mullers Hospital in two separate wards.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm