ಬ್ರೇಕಿಂಗ್ ನ್ಯೂಸ್
09-05-21 03:57 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಮೃತಪಟ್ಟ ಹಿಂದು ಧರ್ಮೀಯರ ಶವಗಳನ್ನು ಅಂತ್ಯ ಸಂಸ್ಕಾರ ಮಾಡಲು ಬಜರಂಗದಳದ ಸ್ವಯಂಸೇವಕರು ಇದ್ದಾರೆ. ಮುಸ್ಲಿಂ ಸಂಘಟನೆಗಳು ಈ ಕೆಲಸ ಮಾಡಿ ಪ್ರಚಾರ ಪಡೆಯುವ ಅಗತ್ಯವಿಲ್ಲ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಸಂಚಾಲಕ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
ಇತ್ತೀಚೆಗೆ ಹಿಂದೂಗಳ ಮೃತದೇಹವನ್ನು ಮುಸಲ್ಮಾನರು ಅಂತ್ಯಸಂಸ್ಕಾರ ಮಾಡಿದರು ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿದೆ. ಇದನ್ನು ತಪ್ಪಿಸಲು ಮಂಗಳೂರಿನ ವಿಶ್ವ ಹಿಂದು ಪರಿಷತ್ ವತಿಯಿಂದ ಕರಾವಳಿಯ ಎಲ್ಲ ಆಸ್ಪತ್ರೆಗಳಿಗೆ ಹಿಂದುಗಳ ಶವವನ್ನು ಹಿಂದೂಗಳಿಗೆ ಮಾತ್ರ ಬಿಟ್ಟು ಕೊಡಬೇಕೆಂದು ಒತ್ತಾಯ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ವಿಶ್ವ ಹಿಂದು ಪರಿಷದ್ ಮುಖಂಡ ಶರಣ್ ಪಂಪ್ವೆಲ್, ಉಡುಪಿ ಮತ್ತು ಮಂಗಳೂರಿನ ಆಸ್ಪತ್ರೆಗಳ ಆಡಳಿತ ಮಂಡಳಿಯವರು ಕೋವಿಡ್ನಿಂದ ಹಿಂದುಗಳು ಮೃತರಾದರೆ ಅವರ ಶವಗಳನ್ನು ಹಿಂದೂಗಳಿಗೆ ಮಾತ್ರ ಬಿಟ್ಟು ಕೊಡಬೇಕು. ಹಿಂದು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡಲು ಹಿಂದೂ ಕಾರ್ಯಕರ್ತರ ಪಡೆ ಸಿದ್ಧವಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಕೆಲ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಶವ ಸಂಸ್ಕಾರ ಮಾಡಿ ಪ್ರಚಾರ ಪಡೆಯುವ ಉದ್ದೇಶದಿಂದ ತಮ್ಮ ಸೇವೆಯನ್ನು ಮಾರಾಟ ಮಾಡುತ್ತಿದ್ದಾರೆ. ಇದರ ಅವಶ್ಯಕತೆ ಹಿಂದುಗಳಿಗಿಲ್ಲ. ಹಿಂದುಗಳ ಶವ ಅನಾಥವಾಗಲು ಯಾವತ್ತೂ ಸಾಧ್ಯವಿಲ್ಲ. ಈಗಾಗಲೇ ಬಜರಂಗದಳದ ಸ್ವಯಂಸೇವಕರ ತಂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಕಾರ್ಯ ನಡೆಸುತ್ತಿದ್ದು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಮಾಡುತ್ತಿದೆ ಎಂದು ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
Let Muslims not cremate the dead bodies of Hindus who have died of Covid-19 in Mangalore and then post it on their Facebook for publicity said VHP Leader Sharan Pumpwell striking controversy by posting a post on his Facebook wall. He also added we have enough Hindu members to cremate the dead bodies of our Hindus brothers and sisters.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm