ಬ್ರೇಕಿಂಗ್ ನ್ಯೂಸ್
09-05-21 10:36 pm Mangaluru Correspondent ಕರಾವಳಿ
ಉಳ್ಳಾಲ, ಮೇ 9: ಮನೆಯಲ್ಲೇ ವರ್ಕ್ ಫ್ರಮ್ ಹೋಮ್ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಐಟಿ ಉದ್ಯೋಗಿಯಾಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರದ ಬಳಿ ನಡೆದಿದೆ.
ಶ್ರೀಕಾಂತ್ ಪ್ರಭು(40) ಮೃತ ದುರ್ದೈವಿ. ವಾಸುದೇವ ಪ್ರಭು ಮತ್ತು ತಾರಾಮತಿ ದಂಪತಿಯ ಎರಡನೇ ಪುತ್ರರಾದ ಶ್ರೀಕಾಂತ್ ಅವರು ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು ಸದ್ಯ ಕೊರೊನಾ ಕರ್ಫ್ಯೂನಿಂದಾಗಿ ಮನೆಗೆ ಮರಳಿದ್ದರು. ಬಳಿಕ ಉಳ್ಳಾಲದ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು. ಇಂದು ಸಂಜೆ 4 ಗಂಟೆ ಸಮಯಕ್ಕೆ ಶ್ರೀಕಾಂತ್ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಮೃತ ಶ್ರೀಕಾಂತ್ ಗೆ ಪುಟ್ಟ ಮಗಳಿದ್ದು, ಪತ್ನಿ, ಅಕ್ಕ, ತಮ್ಮ ತಂದೆ, ತಾಯಿಯನ್ನು ಅವರು ಅಗಲಿದ್ದಾರೆ.
Techie who was an employee of an IT company in Bangalore died of a heart attack at his residence in Ullal, Mangalore. The deceased has been identified as Shrikanth Prabhu (40).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm